September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ : ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ. 2025 ನೇ ಸಾಲಿನ ನೂತನ ಪದಾಧಿಕಾರಿಗಳ 5 ನೇ ವರ್ಷದ ಪದಗ್ರಹಣ ಸಮಾರಂಭವು ಡಿ.22 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.


ಈ ಸಂದರ್ಭದಲ್ಲಿ ಸಂತೋಷ್ ಜೈನ್, ಅಕ್ಷತ್ ರೈ, ಶ್ರೀಧರ್ ರಾವ್, ಡಾ. ಸೋಭ ಪಿ, ಜೋಸೆಫ್ ಪಿರೇರ, ಜಿತೇಸ್ ಪಿರೇರ, ಪ್ರಿಯಾ ಜೆ ಆಮೀನ್, ಶ್ರವಣ್, ಆದ್ಯ, ದಕ್ಷ, ಉಪಸ್ಥಿತರಿದ್ದರು.

Related posts

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

Suddi Udaya

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ‘ಆಪ್ತ ಸಮಾಲೋಚನೆ ಮತ್ತು ವಿದ್ಯಾರ್ಥಿ ನಡವಳಿಕೆ’ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ

Suddi Udaya

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya

ಕುವೆಟ್ಟು: ಸ.ಉ. ಪ್ರಾ. ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ

Suddi Udaya
error: Content is protected !!