September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಬಳ್ಳಮಂಜ ಫೀಡರಿನ ಹೊರೆಯನ್ನು ವಿಂಗಡಿಸಿ ಹೊಸ ಕಾರಂದೂರು ಫೀಡರು ನಿರ್ಮಾಣ ರಚನೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕರಾಯ 110ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮೂರುಗೋಳಿ, ಕುದ್ರಡ್ಕ, ತೆಕ್ಕಾರು, ಪಾಂಡವರಕಲ್ಲು, ಕಕ್ಕೆಪದವು ಫೀಡರುಗಳಲ್ಲಿ ಡಿ.10ರಂದು ಮಂಗಳವಾರದಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ 5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಓಡಿಲ್ನಾಳ ಸ ಉ.ಪ್ರಾ .ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ನ.14: ಮಡಂತ್ಯಾರು ಸಹಕಾರಿ ಸಂಘದ ನೇತೃತ್ವದಲ್ಲಿ 72ನೇ ಸಹಕಾರಿ ಸಪ್ತಾಹ, ಪೂರ್ವಭಾವಿ ಸಭೆ

Suddi Udaya

ಆಮಂತ್ರಣ ದಶಮಾನೋತ್ಸವ ; ಅರುವಶ್ರೀ ಪ್ರಶಸ್ತಿ ಪ್ರಕಟ

Suddi Udaya

ಉಳ್ತೂರು: ದರ್ಸ್ ವಾರ್ಷಿಕ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

Suddi Udaya
error: Content is protected !!