24.7 C
ಪುತ್ತೂರು, ಬೆಳ್ತಂಗಡಿ
September 14, 2026
Uncategorized

ದಿಡುಪೆ : ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಇದರ ಅಂಗ ಸಂಸ್ಥೆ ಮಸ್ಜಿದುಲ್ ಹಿದಾಯ ನೂತನ ಪದಾಧಿಕಾರಿಗಳ ಆಯ್ಕೆ

ಮಲವಂತಿಗೆ: ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಇದರ ಅಂಗ ಸಂಸ್ಥೆ ಮಸ್ಜಿದುಲ್ ಹಿದಾಯ ದಿಡುಪೆ ಇದರ ಮಹಾಸಭೆಯು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಇದರ ಅಧ್ಯಕ್ಷ ಕೆ ಯು ಇಬ್ರಾಹಿಂ ರವರ ಸಭಾಧ್ಯಕ್ಷತೆಯಲ್ಲಿ ದಿಡುಪೆ ಮದ್ರಸದಲ್ಲಿ ನಡೆಯಿತು.

ವೇದಿಕೆಯಲ್ಲಿ ದರ್ಗಾ ಶರೀಫ್ ಕಾಜೂರು ಇದರ ಪ್ರದಾನ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದಿಕ್ ಜೆ.ಹೆಚ್, ಕೋಶಾಧಿಕಾರಿ ಮೊಹಮ್ಮದ್ ಕಮಲ್, ಉಪಾಧ್ಯಕ್ಷ ಬದ್ರುದ್ದೀನ್, ಸದಸ್ಯರಾದ ಎನ್.ಎಮ್ ಯಾಕುಬ್ , ಸಿದ್ದಿಕ್ ಹೆ.ಹೆಚ್ , ಎ.ಯು ಮೊಹಮ್ಮದಲಿ, ಅಬ್ದುಲ್ ಖಾದರ್ ಉಪಸ್ಥಿತರಿದ್ದರು.
ಸಭೆಯಲ್ಲಿ ಸರ್ವಾನುಮತದದೊಂದಿಗೆ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ನೂತನ ಪದಾಧಿಕಾರಿಗಳ ಅಧ್ಯಕ್ಷರಾಗಿ ಇದಿನಬ್ಬ ಅಡ್ಕ, ಉಪಾಧ್ಯಕ್ಷರಾಗಿ ಅಬ್ದುಲ್ ಖಾದರ್ ಪಯ್ಯೇ, ಪ್ರ ,ಕಾರ್ಯದರ್ಶಿಯಾಗಿ ಅಬೂಬಕ್ಕರ್ ಫೈಝಿ, ಜೊತೆ ಕಾರ್ಯದರ್ಶಿಯಾಗಿ ಇಸ್ಮಾಯಿಲ್ ಶಿರ್ಲಾ, ಕೋಶಾಧಿಕಾರಿಯಾಗಿ ಎನ್.ಎ ಅಬೂಬಕ್ಕರ್, ಸದಸ್ಯರುಗಳಾಗಿ ಉಸ್ಮಾನ್ ಅಡ್ಕ, ಕಬೀರ್ ದಿಡುಪೆ, ಅಶ್ರಫ್ ಅಡ್ಕ, ಶರೀಫ್ ಪಯ್ಯೇ, ಅಬ್ದುಲ್ ರಹ್ಮನ್ ಬೆದ್ರಮಾರ್,
ನಿಝಮುದ್ದೀನ್ ಅಜಲ್ ನೆಕ್ಕಿ ಆಯ್ಕೆಯಾದರು.


ಸಭಾಧ್ಯಕ್ಷ ಕೆ ಯು ಇಬ್ರಾಹಿಂ ಶುಭ ಹಾರೈಸಿ, ಕಾರ್ಯದರ್ಶಿ ನಿಝಮ್ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು. ನಿಕಟಪೂರ್ವ ಅಧ್ಯಕ್ಷರಾದ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಸ್ವಾಗತಿಸಿದರು. ಪ್ರಸ್ತುತ ಸಾಲಿನ ಅಧ್ಯಕ್ಷ ಇದಿನಬ್ಬ ಅಡ್ಕ ಧನ್ಯವಾದವಿತ್ತರು.

Related posts

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಂತ್ ಕುಮಾರ್ ಜೈನ್ ಹಾಗೂ ಆನಂದ ಶೆಟ್ಟಿ ವಾತ್ಸಲ್ಯ ನೀಡಿದ ನಂದಾ ದೀಪ ಅರ್ಪಣೆ: ಜಾತ್ರೋತ್ಸವದ ಅಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೋಣಂದೂರು: ಕೊಲ್ಪದಬೈಲು ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ : ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

Suddi Udaya

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ‌ಲ್ಲಿ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

Suddi Udaya
error: Content is protected !!