23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

ಧರ್ಮಸ್ಥಳ : ಚಂದ್ರ ಗಿರಿ ನಗರದ ಪೊಸೋಳಿಕೆ, ಅಂಗನವಾಡಿ ಕೇಂದ್ರಕ್ಕೆ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವತಿಯಿಂದ ಅಂಗನವಾಡಿ ಕೇಂದ್ರ ದ ಪುಟಾಣಿ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣದ ಅರಿವು ಮೂಡಿಸಲು ದೂರದರ್ಶನ (ಟಿ ವಿ) ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಶಿಧರ್, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಸುಂದರ ಡಿ, ಅಧ್ಯಕ್ಷ ಪ್ರೀತಮ್ ಡಿ, ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ನಿರ್ದೇಶಕ ತಂಗಚ್ಚನ್, ನೀಲಕಂಠ ಶೆಟ್ಟಿ, ಉಮಾನಾಥ್, ಇವರಿಂದ ಗ್ರಾಮ ಪಂಚಾಯತ್ ಸದಸ್ಯ ದಿನೇಶ್ ರಾವ್, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ರೇವತಿ, ಅಂಗನವಾಡಿ ಶಿಕ್ಷಕಿ ಶ್ರೀಮತಿ ಬಿಂದು ಉಪಸ್ಥಿತರಿದ್ದರು.

Related posts

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಹೆಚ್ಚಿಸಿ ಕೊಳ್ಳಬೇಕು: ಡಾ ಪ್ರಸನ್ನ ಕುಮಾರ್ ಐತಾಳ್

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!