25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ವತಿಯಿಂದ ಅಪಘಾತದಲ್ಲಿ ತೀವ್ರ ಗಾಯಗೊಂಡ ಬೆಳಾಲು ಗ್ರಾಮದ ಅಲಂಗೂರು ನಿವಾಸಿ ಭಾಸ್ಕರ ಗೌಡರ ಮನೆಗೆ ಭೇಟಿ ನೀಡಿ ಅವರಿಗೆ ಟ್ರಸ್ಟಿನ ವತಿಯಿಂದ ಸಾಂತ್ವನ ನೀಡಿ ಸಹಾಯಹಸ್ತ ನೀಡಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟಿಗಳಾದ ಶ್ರೀನಿವಾಸ ಗೌಡ ಬೆಳಾಲು, ದಾಮೋದರ ಗೌಡ ಸುರುಳಿ, ನವೀನ್ ಬಿ.ಕೆ, ಜಯಂತ ಗೌಡ ಓಣಿಯಲು, ಸತೀಶ್ ಗೌಡ ಎಳ್ಳುಗದ್ದೆ, ಟ್ರಸ್ಟ್ ಸಮಿತಿಯ ಸದಸ್ಯರಾದ ಯಶೋಧರ ಅನಂತೋಡಿ, ಪದ್ಮನಾಭ, ವಿಘ್ನನೇಶ್ ಅನಂತೋಡಿ ಉಪಸ್ಥಿತರಿದ್ದರು.

Related posts

ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೆಳಾಲಿನ ಶೀನಪ್ಪ ಗೌಡ ನಿಧನ

Suddi Udaya

ಜ.30: ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಗುರುಪಾದುಕಾ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾದ್ಯಮ (ರಾಜ್ಯ ಪಠ್ಯಾಕ್ರಮ) ಶಾಲೆಯಲ್ಲಿ ಹೊಸ ವರ್ಷ ಆಚರಣೆ

Suddi Udaya

ಪಟ್ರಮೆ: ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ ನಿಧನ

Suddi Udaya
error: Content is protected !!