ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ವತಿಯಿಂದ ಅಪಘಾತದಲ್ಲಿ ತೀವ್ರ ಗಾಯಗೊಂಡ ಬೆಳಾಲು ಗ್ರಾಮದ ಅಲಂಗೂರು ನಿವಾಸಿ ಭಾಸ್ಕರ ಗೌಡರ ಮನೆಗೆ ಭೇಟಿ ನೀಡಿ ಅವರಿಗೆ ಟ್ರಸ್ಟಿನ ವತಿಯಿಂದ ಸಾಂತ್ವನ ನೀಡಿ ಸಹಾಯಹಸ್ತ ನೀಡಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟಿಗಳಾದ ಶ್ರೀನಿವಾಸ ಗೌಡ ಬೆಳಾಲು, ದಾಮೋದರ ಗೌಡ ಸುರುಳಿ, ನವೀನ್ ಬಿ.ಕೆ, ಜಯಂತ ಗೌಡ ಓಣಿಯಲು, ಸತೀಶ್ ಗೌಡ ಎಳ್ಳುಗದ್ದೆ, ಟ್ರಸ್ಟ್ ಸಮಿತಿಯ ಸದಸ್ಯರಾದ ಯಶೋಧರ ಅನಂತೋಡಿ, ಪದ್ಮನಾಭ, ವಿಘ್ನನೇಶ್ ಅನಂತೋಡಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

Suddi Udaya

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆ

Suddi Udaya
error: Content is protected !!