September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸೇವಾದಳದ ಅಧ್ಯಕ್ಷರ ಅನುಮೋದನೆ ಮೇರೆಗೆ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಇಸುಬು ಯು.ಕೆ ಇವರನ್ನು ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾದ ಜೋಕಿಂ ಡಿಸೋಜಾ ಇವರು ನೇಮಕಾತಿ ಆದೇಶ ಪತ್ರವನ್ನು ನೀಡಿದರು.

Related posts

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್‌ನಲ್ಲಿ ಮನ್ಸೂನ್ ಆಫರ್; ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ

Suddi Udaya
error: Content is protected !!