25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ರವರಿಗೆ ಸ್ಪೂರ್ತಿ ಕುಮಾರ ಸೇವಾ ರತ್ನ ಪ್ರಶಸ್ತಿ

ಬೆಳ್ತಂಗಡಿ: ಕಳೆದ 12 ವರ್ಷಗಳಿಂದ ಸಮಾಜ ಸೇವೆಯಲ್ಲಿ ಅಪಾರ ಕೊಡುಗೆಗಳನ್ನು ನೀಡಿ ಇಡೀ ರಾಜ್ಯಮಟ್ಟದಲ್ಲಿ ತನ್ನ ಸಮಾಜ ಸೇವೆ ಮೂಲಕ ಗುರುತಿಸಿಕೊಂಡಿರುವ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟಿನ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರಿಗೆ ಮತ್ತೊಂದು ಪ್ರಶಸ್ತಿಯ ಗರಿ ಬೆಂಗಳೂರಿನ ಕನಕಪುರದ ಸ್ಪೂರ್ತಿ ಕಲಾ ಟ್ರಸ್ಟ್ (ನೋಂ) ಇದರ 12ನೇ ವಾರ್ಷಿಕೋತ್ಸವದ ಪರವಾಗಿ ಮಾಜಿ ಮುಖ್ಯಮಂತ್ರಿಗಳು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಇವರ ಹುಟ್ಟು ಹಬ್ಬದ ಪ್ರಯುಕ್ತ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಮಾಜ ಸೇವೆಯಲ್ಲಿ ಸದಾ ಗುರುತಿಸಿಕೊಂಡಿರುವ ಬೆಳ್ತಂಗಡಿಯ ರಾಜ ಕೇಸರಿ ಟ್ರಸ್ಟ್ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಯವರಿಗೆ ಸ್ಪೂರ್ತಿ ಕುಮಾರ ಸೇವ ರತ್ನ ಪ್ರಶಸ್ತಿ. ಲಭಿಸಿದೆ.

ಈ ಕಾರ್ಯಕ್ರಮವು ಡಿ. 29 ರಂದು ಉದಯ ಬಾನು ಕಲಾಸಂಘ ಕೆಂಪೇಗೌಡ ನಗರ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ

Related posts

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

Suddi Udaya

ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಿಂದ ಮುಂಡ್ರುಪ್ಪಾಡಿ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ನಾರಾವಿ ವಲಯದ ದೇಜಮ್ಮರಿಗೆ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ: ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯಿಂದ ಆಟಿ ಕೂಟ ಆಚರಣೆ: ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳು

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಕಲಾ ಕೇಂದ್ರದಲ್ಲಿ ಯಕ್ಷಗಾನದ ನೂತನ ರಂಗಸ್ಥಳದ ಚೌಕಟ್ಟು ಉದ್ಘಾಟನೆ

Suddi Udaya
error: Content is protected !!