23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

ಶಿರ್ಲಾಲು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಶಿರ್ಲಾಲು ಇದರ ಜಾತ್ರಾಮಹೋತ್ಸವವು ಜ.4ರಿಂದ 6ರ ವರೆಗೆ ನಡೆಯಲಿದ್ದು, ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಕರಂಬಾರು, ಕಾರ್ಯದರ್ಶಿಯಾಗಿ ಕೃಷ್ಣಪ್ಪ ಪೂಜಾರಿ ಸುದಲಾಯಿ, ಕೋಶಾಧಿಕಾರಿಯಾಗಿ ಪ್ರತಾಪ್ ಕಲ್ಲಾಜೆಯವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗರಡಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ರಮಾನಂದ ಗುಡ್ಡಾಜೆ, ಅಧ್ಯಕ್ಷ ವಿಶ್ವನಾಥ ಸಾಲಿಯಾನ್ ಪುರಬೈಲು, ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಕಟ್ಟ, ಪ್ರಧಾನ ಕಾರ್ಯದರ್ಶಿ ಎಮ್. ಕೆ. ಪ್ರಸಾದ್, ಕೋಶಾಧಿಕಾರಿ ಚಿದಾನಂದ ಇಂಚರ ಜಾತ್ರಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಶಿವಾನಂದ ಮಜಲಪಲ್ಕೆ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರುಗಳು ಮತ್ತು ಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya

ಮಂಗಳೂರು ಕ್ಯಾಂಪ್ಕೊ ಸಾಂತ್ವನ” ಯೋಜನೆಯಡಿ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

Suddi Udaya

ಮನೆ ಒಂದು ಭಾಗ ಕುಸಿದು ಬಿದ್ದು ಕಳಿಯ ಮುಡಾಯಿಪಲ್ಕೆ ಅಣ್ಣು ರವರಿಗೆ ಗಾಯ

Suddi Udaya
error: Content is protected !!