July 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿಯ ಚೈತ್ರಾ ವಿ. ಪೂಜಾರಿರವರು ವಿಟ್ಲ ಕನ್ಯಾನ ಸ.ಪ್ರ. ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆ

ಆರಂಬೋಡಿ ಗ್ರಾಮದ ನಿವಾಸಿ ಚೈತ್ರಾ ವಿ. ಪೂಜಾರಿಯವರು ವಿಟ್ಲ ಕನ್ಯಾನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆಯಾಗಿದ್ದಾರೆ.

ಇವರು ಆರಂಬೋಡಿಯಲ್ಲಿ ಪ್ರಾಥಮಿಕ ಸಿದ್ದಕಟ್ಟೆ ಸರಕಾರಿ ಪ್ರೌಢ ಶಾಲೆಯಲ್ಲಿ ಹೈಸ್ಕೂಲ್ ಮತ್ತು ಪಿ.ಯು.ಸಿ ಮಹಾವೀರ ಕಾಲೇಜಿನಲ್ಲಿ ಪದವಿ ಹಾಗೂ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಯು.ಜಿ ಸಿ ಮತ್ತು ಕೆ.ಎಸ್.ಇ‌.ಟಿ ಪರೀಕ್ಷೆಯನ್ನು ಪ್ರಥಮ ಪ್ರಯತ್ನದಲ್ಕೆ ಪೂರೈಸಿದ ಪ್ರತಿಭಾವಂತೆ ಶಿಕ್ಷಕಿಯಾಗಿದ್ದಾರೆ.

Related posts

ಪಾಂಡವರಕಲ್ಲು ಶ್ರೀ ರಾಜನ್ ದೈವ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದೆರೆ ಗರೋಡಿ ಕ್ಷೇತ್ರದ ಆಡಳಿತ ಮೊಕ್ತೇಸರ ರತ್ನಕುಮಾರ್ ಆರಿಗ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಉತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

Suddi Udaya

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!