22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

ಉಜಿರೆ ಗ್ರಾಮ ಬಡೆಕೊಟ್ಟು ನಿವಾಸಿ ವೃದ್ಧೆ ಸುಶೀಲಾ ಇವರ ಮನೆಯ ಛಾವಣಿ ಕಳೆದ ಮಳೆಗಾಲದಲ್ಲಿ ಸುರಿದ ಭೀಕರ ಮಳೆಗೆ ಬೀಳುವ ಹಂತದಲ್ಲಿದ್ದು,ಇದನ್ನು ಮನಗಂಡು ಉಜಿರೆ ಬೆಳಾಲು ಹಾಗೂ ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದವರು  ತಾತ್ಕಾಲಿಕವಾಗಿ ಟರ್ಪಾಲ್ ಹೊದೆಸಿ ಸರಿಪಡಿಸಿದ್ದರು.

ಇದೀಗ ಶ್ರೀ ಕ್ಷೇತ್ರ  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಯೋಜನೆಯ ಕಾರ್ಯಕ್ರಮದಲ್ಲಿ ಇವರಿಗೆ ಹೊಸ ಮನೆಯು ನಿರ್ಮಾಣಗೊಳ್ಳಲಿದ್ದು ಇದರ ಅಂಗವಾಗಿ ಮನೆಯ ಪಾಯಕ್ಕಾಗಿ ಮಣ್ಣು ತೆಗೆಯುವ ಕೆಲಸವನ್ನು ಶ್ರಮದಾನದ ಮೂಲಕ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಜಿರೆ ಬೆಳಾಲು ಮತ್ತು ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರು ಸೇವೆ ಸಲ್ಲಿಸಿ ವೃದ್ದೆ ಸುಶೀಲಾರವರಿಗೆ ಧೈರ್ಯ ತುಂಬಿದರು.

Related posts

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

Suddi Udaya

ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಮಕ್ಕಳ ಕಲವರ ಕಾರ್ಯಕ್ರಮ

Suddi Udaya

ಬಿಜೆಪಿ ಕೊಕ್ಕಡ 239ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಭಾಸ್ಕರ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಆಯ್ಕೆ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ: ಫೆ.18: ನಾಳೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ ಶಾಸಕ ಹರೀಶ್‌ಪೂಂಜ ಭಾಗಿ

Suddi Udaya
error: Content is protected !!