24.8 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

ಕನ್ಯಾಡಿ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ ನಡೆಯಿತು.

ಸ್ವಚ್ಛತಾ ಕಾರ್ಯದಲ್ಲಿ ಸ್ವಯಂ ಸೇವಕರಾದ ಸುರೇಶ್, ಜಯರಾಮ್ ಅರ್ವಿನ್ ಮಿರಾಂದ, ಗೋಪಾಲ್, ಒಲ್ವಿನ್ ಡಿಸೋಜ, ಹರೀಶ್, ಶೇಕ್ ಹರ್ಷದ್, ಕೇಶವ, ವಸಂತ, ಜೀವನ್ ಡಿಸೋಜ, ಜಯಂತಿ, ಸುಲೋಚನಾ, ಘಟಕ ಪ್ರತಿನಿಧಿಗಳಾದ, ಮೋಹನ್, ಮಂಜುನಾಥ್, ಸಂಯೋಜಕರಾದ ಕು ವಸಂತಿ. ಭಾಗವಹಿಸಿ ಶಾಲೆಯ ಸುತ್ತ ಮುತ್ತ ಮೆಷಿನ್ ಯಂತ್ರದಿಂದ ಹುಲ್ಲು ಗಳನ್ನು ಕಿತ್ತು ಸ್ವಚ್ಛತೆ ಗೊಳಿಸಿ ಶಾಲಾ ಮೈದಾನವನ್ನು ಸಮತಟ್ಟು ಮಾಡುವ ಕೆಲಸವನ್ನು ನಿರ್ವಹಿಸಿದರು.ಶ್ರಮದಾನದಲ್ಲಿ ಹಳೆ ವಿದ್ಯಾರ್ಥಿಗಳು ಜೊತೆ ಗಿದ್ದು ಸಹಕರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಹನುಮಂತರಾಯ, ಶಿಕ್ಷಕರಾದ ವಿಕಾಸ್ ಎಸ್.ಡಿ.ಎಮ್.ಸಿ ಅಧ್ಯಕ್ಷ ನೋಣಯ್ಯ ಗೌಡ ಉಪಸ್ಥಿತರಿದ್ದು ಶೌರ್ಯ ತಂಡದ ಸೇವಾಕಾರ್ಯಗಳನ್ನು ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲರಿಗೂ ಅಭಿನಂನಂದಿಸಿದರು..
ಶಾಲಾ ಶಿಕ್ಷಕಿಯವರು ಶಾಲಾ ಮಕ್ಕಳು, ಶಾಲಾ ಮಕ್ಕಳ ಪೋಷಕರು ಶ್ರಮದಾನ ದಲ್ಲಿ ಪಾಲ್ಗೊಂಡಿದ್ದರು.

Related posts

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕನ್ಯಾಡಿ ಸೇವಾಭಾರತಿ ಇದರ 20ನೇ ವರ್ಷದ ಸಂಭ್ರಮ: ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ

Suddi Udaya

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya
error: Content is protected !!