28 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

ಕನ್ಯಾಡಿ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ ನಡೆಯಿತು.

ಸ್ವಚ್ಛತಾ ಕಾರ್ಯದಲ್ಲಿ ಸ್ವಯಂ ಸೇವಕರಾದ ಸುರೇಶ್, ಜಯರಾಮ್ ಅರ್ವಿನ್ ಮಿರಾಂದ, ಗೋಪಾಲ್, ಒಲ್ವಿನ್ ಡಿಸೋಜ, ಹರೀಶ್, ಶೇಕ್ ಹರ್ಷದ್, ಕೇಶವ, ವಸಂತ, ಜೀವನ್ ಡಿಸೋಜ, ಜಯಂತಿ, ಸುಲೋಚನಾ, ಘಟಕ ಪ್ರತಿನಿಧಿಗಳಾದ, ಮೋಹನ್, ಮಂಜುನಾಥ್, ಸಂಯೋಜಕರಾದ ಕು ವಸಂತಿ. ಭಾಗವಹಿಸಿ ಶಾಲೆಯ ಸುತ್ತ ಮುತ್ತ ಮೆಷಿನ್ ಯಂತ್ರದಿಂದ ಹುಲ್ಲು ಗಳನ್ನು ಕಿತ್ತು ಸ್ವಚ್ಛತೆ ಗೊಳಿಸಿ ಶಾಲಾ ಮೈದಾನವನ್ನು ಸಮತಟ್ಟು ಮಾಡುವ ಕೆಲಸವನ್ನು ನಿರ್ವಹಿಸಿದರು.ಶ್ರಮದಾನದಲ್ಲಿ ಹಳೆ ವಿದ್ಯಾರ್ಥಿಗಳು ಜೊತೆ ಗಿದ್ದು ಸಹಕರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಹನುಮಂತರಾಯ, ಶಿಕ್ಷಕರಾದ ವಿಕಾಸ್ ಎಸ್.ಡಿ.ಎಮ್.ಸಿ ಅಧ್ಯಕ್ಷ ನೋಣಯ್ಯ ಗೌಡ ಉಪಸ್ಥಿತರಿದ್ದು ಶೌರ್ಯ ತಂಡದ ಸೇವಾಕಾರ್ಯಗಳನ್ನು ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲರಿಗೂ ಅಭಿನಂನಂದಿಸಿದರು..
ಶಾಲಾ ಶಿಕ್ಷಕಿಯವರು ಶಾಲಾ ಮಕ್ಕಳು, ಶಾಲಾ ಮಕ್ಕಳ ಪೋಷಕರು ಶ್ರಮದಾನ ದಲ್ಲಿ ಪಾಲ್ಗೊಂಡಿದ್ದರು.

Related posts

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಅಳದಂಗಡಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ, ರಾಜಕೀಯ ರಹಿತ ಸಾಮಾಜಿಕ ಸೇವಾ ಸಂಘಟನೆಯ ನೂತನ ಪ್ರದಾನ ಕಚೇರಿ ಉದ್ಘಾಟನೆ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ