25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

ಕನ್ಯಾಡಿ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ ನಡೆಯಿತು.

ಸ್ವಚ್ಛತಾ ಕಾರ್ಯದಲ್ಲಿ ಸ್ವಯಂ ಸೇವಕರಾದ ಸುರೇಶ್, ಜಯರಾಮ್ ಅರ್ವಿನ್ ಮಿರಾಂದ, ಗೋಪಾಲ್, ಒಲ್ವಿನ್ ಡಿಸೋಜ, ಹರೀಶ್, ಶೇಕ್ ಹರ್ಷದ್, ಕೇಶವ, ವಸಂತ, ಜೀವನ್ ಡಿಸೋಜ, ಜಯಂತಿ, ಸುಲೋಚನಾ, ಘಟಕ ಪ್ರತಿನಿಧಿಗಳಾದ, ಮೋಹನ್, ಮಂಜುನಾಥ್, ಸಂಯೋಜಕರಾದ ಕು ವಸಂತಿ. ಭಾಗವಹಿಸಿ ಶಾಲೆಯ ಸುತ್ತ ಮುತ್ತ ಮೆಷಿನ್ ಯಂತ್ರದಿಂದ ಹುಲ್ಲು ಗಳನ್ನು ಕಿತ್ತು ಸ್ವಚ್ಛತೆ ಗೊಳಿಸಿ ಶಾಲಾ ಮೈದಾನವನ್ನು ಸಮತಟ್ಟು ಮಾಡುವ ಕೆಲಸವನ್ನು ನಿರ್ವಹಿಸಿದರು.ಶ್ರಮದಾನದಲ್ಲಿ ಹಳೆ ವಿದ್ಯಾರ್ಥಿಗಳು ಜೊತೆ ಗಿದ್ದು ಸಹಕರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಹನುಮಂತರಾಯ, ಶಿಕ್ಷಕರಾದ ವಿಕಾಸ್ ಎಸ್.ಡಿ.ಎಮ್.ಸಿ ಅಧ್ಯಕ್ಷ ನೋಣಯ್ಯ ಗೌಡ ಉಪಸ್ಥಿತರಿದ್ದು ಶೌರ್ಯ ತಂಡದ ಸೇವಾಕಾರ್ಯಗಳನ್ನು ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲರಿಗೂ ಅಭಿನಂನಂದಿಸಿದರು..
ಶಾಲಾ ಶಿಕ್ಷಕಿಯವರು ಶಾಲಾ ಮಕ್ಕಳು, ಶಾಲಾ ಮಕ್ಕಳ ಪೋಷಕರು ಶ್ರಮದಾನ ದಲ್ಲಿ ಪಾಲ್ಗೊಂಡಿದ್ದರು.

Related posts

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya

ಕಡಿರುದ್ಯಾವರ: ಮಲ್ಲಡ್ಕ ನಿವಾಸಿ ವಾಸು ಗೌಡ ನಿಧನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿ ನಿಲಯಗಳ ಅಭಿವೃದ್ಧಿಗೆ ಅನುದಾನವನ್ನು ಮಂಜೂರುಗೊಳಿಸಲು ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮೂರನೇ ಶನಿವಾರ ಬ್ಯಾಗ್ ರಹಿತ ದಿನ

Suddi Udaya
error: Content is protected !!