23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

ಕನ್ಯಾಡಿ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ ನಡೆಯಿತು.

ಸ್ವಚ್ಛತಾ ಕಾರ್ಯದಲ್ಲಿ ಸ್ವಯಂ ಸೇವಕರಾದ ಸುರೇಶ್, ಜಯರಾಮ್ ಅರ್ವಿನ್ ಮಿರಾಂದ, ಗೋಪಾಲ್, ಒಲ್ವಿನ್ ಡಿಸೋಜ, ಹರೀಶ್, ಶೇಕ್ ಹರ್ಷದ್, ಕೇಶವ, ವಸಂತ, ಜೀವನ್ ಡಿಸೋಜ, ಜಯಂತಿ, ಸುಲೋಚನಾ, ಘಟಕ ಪ್ರತಿನಿಧಿಗಳಾದ, ಮೋಹನ್, ಮಂಜುನಾಥ್, ಸಂಯೋಜಕರಾದ ಕು ವಸಂತಿ. ಭಾಗವಹಿಸಿ ಶಾಲೆಯ ಸುತ್ತ ಮುತ್ತ ಮೆಷಿನ್ ಯಂತ್ರದಿಂದ ಹುಲ್ಲು ಗಳನ್ನು ಕಿತ್ತು ಸ್ವಚ್ಛತೆ ಗೊಳಿಸಿ ಶಾಲಾ ಮೈದಾನವನ್ನು ಸಮತಟ್ಟು ಮಾಡುವ ಕೆಲಸವನ್ನು ನಿರ್ವಹಿಸಿದರು.ಶ್ರಮದಾನದಲ್ಲಿ ಹಳೆ ವಿದ್ಯಾರ್ಥಿಗಳು ಜೊತೆ ಗಿದ್ದು ಸಹಕರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಹನುಮಂತರಾಯ, ಶಿಕ್ಷಕರಾದ ವಿಕಾಸ್ ಎಸ್.ಡಿ.ಎಮ್.ಸಿ ಅಧ್ಯಕ್ಷ ನೋಣಯ್ಯ ಗೌಡ ಉಪಸ್ಥಿತರಿದ್ದು ಶೌರ್ಯ ತಂಡದ ಸೇವಾಕಾರ್ಯಗಳನ್ನು ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲರಿಗೂ ಅಭಿನಂನಂದಿಸಿದರು..
ಶಾಲಾ ಶಿಕ್ಷಕಿಯವರು ಶಾಲಾ ಮಕ್ಕಳು, ಶಾಲಾ ಮಕ್ಕಳ ಪೋಷಕರು ಶ್ರಮದಾನ ದಲ್ಲಿ ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ: ಸ್ಥಗಿತಗೊಂಡ ಬಸ್ ನಿಲ್ದಾಣದ ಕಾಮಗಾರಿ; ಶಾಸಕ ಹರೀಶ್ ಪೂಂಜರಿಂದ‌ ಅಧಿಕಾರಿಗಳೊಂದಿಗೆ ಸಭೆ

Suddi Udaya

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೂತುವಾರು ಮತದಾನದ ವಿವರ

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya

ನೆರಿಯ ಸುಂದರ ಮಲೆಕುಡಿಯ ಅವರ ಕೊಲೆ ಯತ್ನ ಪ್ರಕರಣ: ನ್ಯಾಯಾಲಯದ ತೀರ್ಪು ಸ್ವಾಗತಾರ್ಹ; ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಘಟಕ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ನಿಂದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಕಂಬಳದ ನಂದಳಿಕೆಯ ಪಾಂಡು ಕೋಣಕ್ಕೆ ಗೌರವಾರ್ಪಣೆ

Suddi Udaya
error: Content is protected !!