29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

ಕುತ್ಲೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯರಿಗೆ ಅಡಿಕೆ ಬೆಳೆ ಕೊಳೆರೋಗ ನಿಯಂತ್ರಿಸುವ ಬಗ್ಗೆ ಎಲೆಚುಕ್ಕಿ ರೋಗದ ಬಗ್ಗೆ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮವು ಕುತ್ಲೂರಿನ ಶ್ರೀ ದೇವಿ ಕೃಪಾದಲ್ಲಿ ನಡೆಯಿತು.

ಡಬ್ಲ್ಯೂಸಿ ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರಭಟ್ ಸ್ವಾಗತಿಸಿ ಸಂಸ್ಥೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ದಲ್ಲಿ ಸಂಸ್ಥೆಯ ಮುಖಾಂತರ ಉಚಿತವಾಗಿ ಹತ್ತುಫಲಾನುಭವಿಗಳಿಗೆ ವಾಹನ ಚಾಲನ ತರಬೇತಿ ಕೊಡಿಸಿ ವಾಹನ ಚಾಲನ ಪರವಾನಿಗೆ ವಿತರಿಸಲಾಯಿತು. ಆಯ್ದ ಫಲನುಭವಿಗಳಿಗೆ ಎರಡು ಸಾವಿರ ಅಡಿಕೆ ಗಿಡ ತೆಂಗಿನ ಗಿಡ ನೂರು ಐನೂರು ಕೊಕೊ ಗಿಡಗಳನ್ನು ಉಚಿತವಾಗಿ ನೀಡಲಾಯಿತು. ಅಡಿಕೆಬೆಳೆಗಳಿಗೆ ತಗಲುವ ರೋಗಗಳ ಮತ್ತು ಅದರ ನಿಯಂತ್ರಿಸುವ ಮಾಹಿತಿ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆಲ್ಲ ಪ್ರಗತಿಪರ ಕೃಷಿಕರಾದ ಶೈಲೇಂದ್ರ ಮರಾಠೆ ಈದು ಮಾಹಿತಿ ನೀಡಿದರು.

ವೇಣೂರಿನ ಲಯನ್ಸ್ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷ ನಿರಂಜನ ವಾಹನ ಚಾಲನ ಬಗ್ಗೆಲ್ಲ ವಿವರಿಸಿದರು. ಪ್ರಮಿಳಾ ಆರ್ ಭಟ್ ಧನ್ಯವಾದವಿತ್ತರು. ಸುಮಾರು ಎಂಬತ್ತು ರೈತರು ಭಾಗವಹಿಸಿದ್ದರು.,

Related posts

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಎ.17 : ಬೆಳ್ತಂಗಡಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್ ಮತಪ್ರಚಾರ:ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಮೋಹಿತ್ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

Suddi Udaya
error: Content is protected !!