23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

ಕುತ್ಲೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯರಿಗೆ ಅಡಿಕೆ ಬೆಳೆ ಕೊಳೆರೋಗ ನಿಯಂತ್ರಿಸುವ ಬಗ್ಗೆ ಎಲೆಚುಕ್ಕಿ ರೋಗದ ಬಗ್ಗೆ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮವು ಕುತ್ಲೂರಿನ ಶ್ರೀ ದೇವಿ ಕೃಪಾದಲ್ಲಿ ನಡೆಯಿತು.

ಡಬ್ಲ್ಯೂಸಿ ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರಭಟ್ ಸ್ವಾಗತಿಸಿ ಸಂಸ್ಥೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ದಲ್ಲಿ ಸಂಸ್ಥೆಯ ಮುಖಾಂತರ ಉಚಿತವಾಗಿ ಹತ್ತುಫಲಾನುಭವಿಗಳಿಗೆ ವಾಹನ ಚಾಲನ ತರಬೇತಿ ಕೊಡಿಸಿ ವಾಹನ ಚಾಲನ ಪರವಾನಿಗೆ ವಿತರಿಸಲಾಯಿತು. ಆಯ್ದ ಫಲನುಭವಿಗಳಿಗೆ ಎರಡು ಸಾವಿರ ಅಡಿಕೆ ಗಿಡ ತೆಂಗಿನ ಗಿಡ ನೂರು ಐನೂರು ಕೊಕೊ ಗಿಡಗಳನ್ನು ಉಚಿತವಾಗಿ ನೀಡಲಾಯಿತು. ಅಡಿಕೆಬೆಳೆಗಳಿಗೆ ತಗಲುವ ರೋಗಗಳ ಮತ್ತು ಅದರ ನಿಯಂತ್ರಿಸುವ ಮಾಹಿತಿ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆಲ್ಲ ಪ್ರಗತಿಪರ ಕೃಷಿಕರಾದ ಶೈಲೇಂದ್ರ ಮರಾಠೆ ಈದು ಮಾಹಿತಿ ನೀಡಿದರು.

ವೇಣೂರಿನ ಲಯನ್ಸ್ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷ ನಿರಂಜನ ವಾಹನ ಚಾಲನ ಬಗ್ಗೆಲ್ಲ ವಿವರಿಸಿದರು. ಪ್ರಮಿಳಾ ಆರ್ ಭಟ್ ಧನ್ಯವಾದವಿತ್ತರು. ಸುಮಾರು ಎಂಬತ್ತು ರೈತರು ಭಾಗವಹಿಸಿದ್ದರು.,

Related posts

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

Suddi Udaya

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya

ಸೆ.28: ಬೆಳ್ತಂಗಡಿ ರಾಜ ಕೇಸರಿ ಸೇವಾ ಟ್ರಸ್ಟ್ ವತಿಯಿಂದ ನಾವೂರಿನಲ್ಲಿ ಉಚಿತ ನೇತ್ರಾ ಮತ್ತು ಹೃದಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಅಂತರರಾಷ್ಟ್ರೀಯ ಇಂಗ್ಲಿಷ್ ಒಲಿಂಪಿಯಾಡ್ 2025–26: ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!