July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

ಶಿಶಿಲ : ಇಲ್ಲಿಯ ನಾಗನಡ್ಕದಲ್ಲಿ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಡಿ.8 ರಂದು ರಾತ್ರಿ ನಡೆದಿದೆ.

ನಾಗನಡ್ಕ ನಿವಾಸಿ ನಿತಿನ್ ಗೌಡ (28ವ) ರವರು ಡಿ.8 ರಂದು ಸುಮಾರು ರಾತ್ರಿ 8 ಗಂಟೆಯ ವೇಳೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ವಿಷಯ ತಿಳಿದ ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಕೂಡಲೇ ಸ್ಥಳಕ್ಕೆ ಧಾವಿಸಿ ಯುವಕನನ್ನು ವಾಹನದಲ್ಲಿ ಕೊಕ್ಕಡ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಥಮ ಚಿಕಿತ್ಸೆಯ ನಂತರ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಕೂಡಲೇ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

Related posts

ಗುರುವಾಯನಕೆರೆ ಗೆಳೆಯರ ಬಳಗ 35 ನೇ ವರ್ಷದ ಶಾರದೋತ್ಸವ ಆರಂಭ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಮಾಣ ವಚನ ಸ್ವೀಕಾರ

Suddi Udaya

ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮುಗೇರಡ್ಕ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

Suddi Udaya

ಉಜಿರೆಯಲ್ಲಿ ಇನಾರ ಡೆಂಟಲ್ ಕೇರ್ ದಂತ ಚಿಕಿತ್ಸಾಲಯ ಶುಭಾರಂಭ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಕಾಜೂರು ತಂಙಳ್ ರವರು ಅಧಿಕಾರ ಸ್ವೀಕಾರ ಮತ್ತು ಮಹಾಸಭೆ

Suddi Udaya
error: Content is protected !!