25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ನಿಧನ

ಬೆಳ್ತಂಗಡಿ: ಮೂಲತಃ ಕಲ್ಮಂಜ ಗ್ರಾಮದ ಮೂಲಾರು ನಿವಾಸಿ ಪ್ರಸುತ್ತ ಗರ್ಡಾಡಿಯಲ್ಲಿ ವಾಸ್ತವ್ಯ ಇದ್ದ ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ (ಎ. ಜಿ.ಪಟವರ್ಧನ್) (78 ವರ್ಷ) ರವರು ಇಂದು (ಡಿ.09) ರಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಮೃತರು ಪತ್ನಿ ಮತ್ತು ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ – ಭಾರತ ವಿಶ್ವಗುರುವಾಗಬೇಕು : ಎಚ್.ಎನ್. ಚಂದ್ರಶೇಖರ್

Suddi Udaya
error: Content is protected !!