April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

ಗುರುವಾಯನಕೆರೆ: ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಿಸಿ, ವಿದ್ಯುತ್ ಉತ್ಪಾದಿಸಿ, ಮೆಸ್ಕಾಂ 11ಕೆವಿ ಫೀಡರ್ ಗಳಿಗೆ ಸರಬರಾಜು ಮಾಡಲು, ಕರಾಯ 110/33/11ಕೆವಿ ವಿದ್ಯುತ್ ಉಪಕೇಂದ್ರದಿಂದ 5 ರಿಂದ 10 ಕಿಲೋ ಮೀಟರ್ ವ್ಯಾಪ್ತಿಯೊಳಗೆ, ಹಾಗೂ ಗುರುವಾಯನಕೆರೆ 110/33/11ಕೆವಿ ವಿದ್ಯುತ್ ಉಪಕೇಂದ್ರದಿಂದ 5 ರಿಂದ 10ಕಿಲೋ ಮೀಟರ್ ವ್ಯಾಪ್ತಿಯೊಳಗೆ, 2 ಕಡೆಯಲ್ಲಿ, ಕನಿಷ್ಠ 5 ರಿಂದ 20 ಎಕ್ರೆ ಸರಕಾರಿ ಭೂಮಿ , ಇಲ್ಲದೇ ಇದ್ದಲ್ಲಿ ಖಾಸಗಿ ಭೂಮಿ ತುರ್ತಾಗಿ ಬೇಕಾಗಿದೆ.


ಎಲ್ಲಿ ಆದ್ರೂ ಸರಕಾರಿ ಭೂಮಿ ಇದೆ ಎಂದು ಗೊತ್ತಿದ್ದವರು ಅಥವಾ ಖಾಸಗಿ ಭೂಮಿ ನೀಡಲು ಇಚ್ಚಿಸುವರು ಸಂಪರ್ಕಿಸಿ.: ಬೆಳ್ತಂಗಡಿ ಮೆಸ್ಕಾಂ ಉಪವಿಭಾಗ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ 9448289502.

Related posts

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ: ಕಲಶಾಭಿಷೇಕ, ದರ್ಶನ ಬಲಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya
error: Content is protected !!