23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

ಗುರುವಾಯನಕೆರೆ: ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಿಸಿ, ವಿದ್ಯುತ್ ಉತ್ಪಾದಿಸಿ, ಮೆಸ್ಕಾಂ 11ಕೆವಿ ಫೀಡರ್ ಗಳಿಗೆ ಸರಬರಾಜು ಮಾಡಲು, ಕರಾಯ 110/33/11ಕೆವಿ ವಿದ್ಯುತ್ ಉಪಕೇಂದ್ರದಿಂದ 5 ರಿಂದ 10 ಕಿಲೋ ಮೀಟರ್ ವ್ಯಾಪ್ತಿಯೊಳಗೆ, ಹಾಗೂ ಗುರುವಾಯನಕೆರೆ 110/33/11ಕೆವಿ ವಿದ್ಯುತ್ ಉಪಕೇಂದ್ರದಿಂದ 5 ರಿಂದ 10ಕಿಲೋ ಮೀಟರ್ ವ್ಯಾಪ್ತಿಯೊಳಗೆ, 2 ಕಡೆಯಲ್ಲಿ, ಕನಿಷ್ಠ 5 ರಿಂದ 20 ಎಕ್ರೆ ಸರಕಾರಿ ಭೂಮಿ , ಇಲ್ಲದೇ ಇದ್ದಲ್ಲಿ ಖಾಸಗಿ ಭೂಮಿ ತುರ್ತಾಗಿ ಬೇಕಾಗಿದೆ.


ಎಲ್ಲಿ ಆದ್ರೂ ಸರಕಾರಿ ಭೂಮಿ ಇದೆ ಎಂದು ಗೊತ್ತಿದ್ದವರು ಅಥವಾ ಖಾಸಗಿ ಭೂಮಿ ನೀಡಲು ಇಚ್ಚಿಸುವರು ಸಂಪರ್ಕಿಸಿ.: ಬೆಳ್ತಂಗಡಿ ಮೆಸ್ಕಾಂ ಉಪವಿಭಾಗ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ 9448289502.

Related posts

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆ ಸ್ವೀಕಾರ

Suddi Udaya

ನಡ ಸ. ಪ್ರೌ. ಶಾಲಾ ಮಕ್ಕಳ ಮಾಸಿಕ ಪತ್ರಿಕೆ ‘ಮಕ್ಕಳ ವಾಣಿ’ ಬಿಡುಗಡೆ

Suddi Udaya

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

Suddi Udaya
error: Content is protected !!