25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

ಗುರುವಾಯನಕೆರೆ: ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಿಸಿ, ವಿದ್ಯುತ್ ಉತ್ಪಾದಿಸಿ, ಮೆಸ್ಕಾಂ 11ಕೆವಿ ಫೀಡರ್ ಗಳಿಗೆ ಸರಬರಾಜು ಮಾಡಲು, ಕರಾಯ 110/33/11ಕೆವಿ ವಿದ್ಯುತ್ ಉಪಕೇಂದ್ರದಿಂದ 5 ರಿಂದ 10 ಕಿಲೋ ಮೀಟರ್ ವ್ಯಾಪ್ತಿಯೊಳಗೆ, ಹಾಗೂ ಗುರುವಾಯನಕೆರೆ 110/33/11ಕೆವಿ ವಿದ್ಯುತ್ ಉಪಕೇಂದ್ರದಿಂದ 5 ರಿಂದ 10ಕಿಲೋ ಮೀಟರ್ ವ್ಯಾಪ್ತಿಯೊಳಗೆ, 2 ಕಡೆಯಲ್ಲಿ, ಕನಿಷ್ಠ 5 ರಿಂದ 20 ಎಕ್ರೆ ಸರಕಾರಿ ಭೂಮಿ , ಇಲ್ಲದೇ ಇದ್ದಲ್ಲಿ ಖಾಸಗಿ ಭೂಮಿ ತುರ್ತಾಗಿ ಬೇಕಾಗಿದೆ.


ಎಲ್ಲಿ ಆದ್ರೂ ಸರಕಾರಿ ಭೂಮಿ ಇದೆ ಎಂದು ಗೊತ್ತಿದ್ದವರು ಅಥವಾ ಖಾಸಗಿ ಭೂಮಿ ನೀಡಲು ಇಚ್ಚಿಸುವರು ಸಂಪರ್ಕಿಸಿ.: ಬೆಳ್ತಂಗಡಿ ಮೆಸ್ಕಾಂ ಉಪವಿಭಾಗ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ 9448289502.

Related posts

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

Suddi Udaya

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಪಿ.ಕೋಟ್ಯಾನ್ ಪುನರಾಯ್ಕೆ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya
error: Content is protected !!