September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

ಗುರುವಾಯನಕೆರೆ: ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಿಸಿ, ವಿದ್ಯುತ್ ಉತ್ಪಾದಿಸಿ, ಮೆಸ್ಕಾಂ 11ಕೆವಿ ಫೀಡರ್ ಗಳಿಗೆ ಸರಬರಾಜು ಮಾಡಲು, ಕರಾಯ 110/33/11ಕೆವಿ ವಿದ್ಯುತ್ ಉಪಕೇಂದ್ರದಿಂದ 5 ರಿಂದ 10 ಕಿಲೋ ಮೀಟರ್ ವ್ಯಾಪ್ತಿಯೊಳಗೆ, ಹಾಗೂ ಗುರುವಾಯನಕೆರೆ 110/33/11ಕೆವಿ ವಿದ್ಯುತ್ ಉಪಕೇಂದ್ರದಿಂದ 5 ರಿಂದ 10ಕಿಲೋ ಮೀಟರ್ ವ್ಯಾಪ್ತಿಯೊಳಗೆ, 2 ಕಡೆಯಲ್ಲಿ, ಕನಿಷ್ಠ 5 ರಿಂದ 20 ಎಕ್ರೆ ಸರಕಾರಿ ಭೂಮಿ , ಇಲ್ಲದೇ ಇದ್ದಲ್ಲಿ ಖಾಸಗಿ ಭೂಮಿ ತುರ್ತಾಗಿ ಬೇಕಾಗಿದೆ.


ಎಲ್ಲಿ ಆದ್ರೂ ಸರಕಾರಿ ಭೂಮಿ ಇದೆ ಎಂದು ಗೊತ್ತಿದ್ದವರು ಅಥವಾ ಖಾಸಗಿ ಭೂಮಿ ನೀಡಲು ಇಚ್ಚಿಸುವರು ಸಂಪರ್ಕಿಸಿ.: ಬೆಳ್ತಂಗಡಿ ಮೆಸ್ಕಾಂ ಉಪವಿಭಾಗ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ 9448289502.

Related posts

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ನ.16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಸಮಾಜ ಕಾರ್ಯ ವಿಭಾಗದಿಂದ ಆರ್ಥಿಕ ಶಿಸ್ತು ಕುರಿತು ಸಂವಾದ ಕಾರ್ಯಕ್ರಮ

Suddi Udaya

ವಿಕಸಿತ ಭಾರತಕ್ಕೆ ವಿಶ್ವಾಸ ಮೂಡಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya
error: Content is protected !!