July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

ಗುರುವಾಯನಕೆರೆ: ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಿಸಿ, ವಿದ್ಯುತ್ ಉತ್ಪಾದಿಸಿ, ಮೆಸ್ಕಾಂ 11ಕೆವಿ ಫೀಡರ್ ಗಳಿಗೆ ಸರಬರಾಜು ಮಾಡಲು, ಕರಾಯ 110/33/11ಕೆವಿ ವಿದ್ಯುತ್ ಉಪಕೇಂದ್ರದಿಂದ 5 ರಿಂದ 10 ಕಿಲೋ ಮೀಟರ್ ವ್ಯಾಪ್ತಿಯೊಳಗೆ, ಹಾಗೂ ಗುರುವಾಯನಕೆರೆ 110/33/11ಕೆವಿ ವಿದ್ಯುತ್ ಉಪಕೇಂದ್ರದಿಂದ 5 ರಿಂದ 10ಕಿಲೋ ಮೀಟರ್ ವ್ಯಾಪ್ತಿಯೊಳಗೆ, 2 ಕಡೆಯಲ್ಲಿ, ಕನಿಷ್ಠ 5 ರಿಂದ 20 ಎಕ್ರೆ ಸರಕಾರಿ ಭೂಮಿ , ಇಲ್ಲದೇ ಇದ್ದಲ್ಲಿ ಖಾಸಗಿ ಭೂಮಿ ತುರ್ತಾಗಿ ಬೇಕಾಗಿದೆ.


ಎಲ್ಲಿ ಆದ್ರೂ ಸರಕಾರಿ ಭೂಮಿ ಇದೆ ಎಂದು ಗೊತ್ತಿದ್ದವರು ಅಥವಾ ಖಾಸಗಿ ಭೂಮಿ ನೀಡಲು ಇಚ್ಚಿಸುವರು ಸಂಪರ್ಕಿಸಿ.: ಬೆಳ್ತಂಗಡಿ ಮೆಸ್ಕಾಂ ಉಪವಿಭಾಗ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ 9448289502.

Related posts

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅಳದಂಗಡಿ ವಲಯ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಮರ್ಹೂಮ್ ಅಝ್ರಿನ್ ಸಿದ್ದೀಕ್ ಇವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

Suddi Udaya

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya

ಇಂಡಸ್ ಟವರ್ಸ್ ಕಾರ್ಮಿಕರ ಶಾಂತಿಯುತ ಪ್ರತಿಭಟನೆಗೆ ದ.ಕ. ಜಿಲ್ಲಾ ಬಿಎಂಎಸ್ ಘಟಕದಿಂದ ಬೆಂಬಲ

Suddi Udaya
error: Content is protected !!