25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ : ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ. 2025 ನೇ ಸಾಲಿನ ನೂತನ ಪದಾಧಿಕಾರಿಗಳ 5 ನೇ ವರ್ಷದ ಪದಗ್ರಹಣ ಸಮಾರಂಭವು ಡಿ.22 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.


ಈ ಸಂದರ್ಭದಲ್ಲಿ ಸಂತೋಷ್ ಜೈನ್, ಅಕ್ಷತ್ ರೈ, ಶ್ರೀಧರ್ ರಾವ್, ಡಾ. ಸೋಭ ಪಿ, ಜೋಸೆಫ್ ಪಿರೇರ, ಜಿತೇಸ್ ಪಿರೇರ, ಪ್ರಿಯಾ ಜೆ ಆಮೀನ್, ಶ್ರವಣ್, ಆದ್ಯ, ದಕ್ಷ, ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ‘ ನಮ್ಮ ನಡಿಗೆ ಡಿಜಿಟಲ್ ಕಡೆಗೆ ‘ ಡಿಜಿಟಲ್ ಸಾಕ್ಷರತಾ ಜಾಗೃತಿ ಕಾರ್ಯಕ್ರಮ

Suddi Udaya

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆಯವರಿಂದ ಮತದಾನ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

Suddi Udaya

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya
error: Content is protected !!