25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ : ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ. 2025 ನೇ ಸಾಲಿನ ನೂತನ ಪದಾಧಿಕಾರಿಗಳ 5 ನೇ ವರ್ಷದ ಪದಗ್ರಹಣ ಸಮಾರಂಭವು ಡಿ.22 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.


ಈ ಸಂದರ್ಭದಲ್ಲಿ ಸಂತೋಷ್ ಜೈನ್, ಅಕ್ಷತ್ ರೈ, ಶ್ರೀಧರ್ ರಾವ್, ಡಾ. ಸೋಭ ಪಿ, ಜೋಸೆಫ್ ಪಿರೇರ, ಜಿತೇಸ್ ಪಿರೇರ, ಪ್ರಿಯಾ ಜೆ ಆಮೀನ್, ಶ್ರವಣ್, ಆದ್ಯ, ದಕ್ಷ, ಉಪಸ್ಥಿತರಿದ್ದರು.

Related posts

ನೆರಿಯ : ಬಾಂದಡ್ಕ ಸೇಸಪ್ಪ ಗೌಡ ರವರ ಮನೆಯ ಹಿಂಭಾಗದ ಗುಡ್ಡ ಕುಸಿತ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಹರೀಶ್ ದೇವಾಡಿಗ, ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ಕೆ

Suddi Udaya

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

Suddi Udaya

ಜ.17,18: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ ‘

Suddi Udaya

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya
error: Content is protected !!