September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ : ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ. 2025 ನೇ ಸಾಲಿನ ನೂತನ ಪದಾಧಿಕಾರಿಗಳ 5 ನೇ ವರ್ಷದ ಪದಗ್ರಹಣ ಸಮಾರಂಭವು ಡಿ.22 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.


ಈ ಸಂದರ್ಭದಲ್ಲಿ ಸಂತೋಷ್ ಜೈನ್, ಅಕ್ಷತ್ ರೈ, ಶ್ರೀಧರ್ ರಾವ್, ಡಾ. ಸೋಭ ಪಿ, ಜೋಸೆಫ್ ಪಿರೇರ, ಜಿತೇಸ್ ಪಿರೇರ, ಪ್ರಿಯಾ ಜೆ ಆಮೀನ್, ಶ್ರವಣ್, ಆದ್ಯ, ದಕ್ಷ, ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

Suddi Udaya

ಜನಮಂಗಳ ಕಾರ್ಯಕ್ರಮದಡಿ ನೆರಿಯದ ಶಾಂತಪ್ಪ ರವರಿಗೆ ಊರುಗೋಲು ವಿತರಣೆ

Suddi Udaya

ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya

ಗುರುವಾಯನಕೆರೆಯಲ್ಲಿ ವ್ಯಕ್ತಿಯೋರ್ವ ಅನುಮಾನಸ್ಪದ ಸಾವು!!?

Suddi Udaya
error: Content is protected !!