25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ತೋಟತ್ತಾಡಿ:ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ ತೋಟತ್ತಾಡಿ ಇದರ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಅಯ್ಯಪ್ಪ ಸ್ವಾಮಿ ದೀಪೋತ್ಸವ ಕಾರ್ಯಕ್ರಮವು ಡಿ.18ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸುರೇಶ್ ಎಂ.ಎನ್ ಹಾಗೂ ಸಮಿತಿ ಸದಸ್ಯರು ಮತ್ತು ಪೂಜಾ ಸಮಿತಿಯ ಅಧ್ಯಕ್ಷ ಸುರೇಶ್ ಪರ್ಲಾ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಸಮಾಜಘಾತುಕ ಶಕ್ತಿಗಳಿಂದ ಸುಳ್ಳು ಸುದ್ದಿ ಹಾಗೂ ಅಪಪ್ರಚಾರಕ್ಕೆಜಿಲ್ಲಾ ಜನಜಾಗೃತಿ ವೇದಿಕೆ ಖಂಡನೆ

Suddi Udaya

ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಪ.ಪಂ ಅಧ್ಯಕ್ಷ ಜಯಾನಂದ ಗೌಡರಿಗೆ ಅಭಿನಂದನೆ

Suddi Udaya
error: Content is protected !!