September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ತೋಟತ್ತಾಡಿ, ಚಿಬಿದ್ರೆ ಇದರ ವತಿಯಿಂದ ಸಂಘದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಜರಗಿತು.

ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಪ್ರೇಮ ಹೊಸಮನೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಹಿಳಾ ಬಿಲ್ಲವ ವೇದಿಕೆಯ ಪದಾಧಿಕಾರಿಗಳಾದ ವಿನುತಾ ಡಿ ಮಜಲು, ಉಷಾ ಡಿ ಮಜಲು, ಪ್ರಮೀಳಾ ಕಕ್ಕಿಂಜೆ, ಲೀಲಾವತಿ ಬರಮೇಲು, ಸುಶೀಲ ಕಲ್ಲಗುಡ್ಡೆ, ಮೋಹಿನಿ ಗುವೆದಕಂಡ, ಕು.ತೇಜಸ್ವಿನಿ ತೋಟತ್ತಾಡಿ, ಕು. ಮೋಕ್ಷಿತ ತೋಟತ್ತಾಡಿ, ಸುಜಾತಾ ಪೊಯ್ಯೇದಡ್ಡ, ಪುಷ್ಪ ಹಾರಗಂಡಿ, ಚಿನ್ನಮ್ಮ ಡಿ.ಮಜಲು, ಸರೋಜಿನಿ ಡಿ.ಮಜಲು, ಸುಮತಿ ಬರಮೇಲು, ಪ್ರೇಮ ಬರಮೇಲು, ವಿಶಾಲಾಕ್ಷಿ ಅರಮನೆ, ಕು. ಕೃತಿಕಾ ಡಿ.ಮಜಲು, ಕು.ಸಂಹಿತಾ ಡಿ.ಮಜಲು,ಕು. ಸಾನ್ವಿ ಅರಮನೆ, ಕು. ಸಾನಿಧ್ಯ ಅರಮನೆ, ಅದ್ವಿತ್ ಪೊಯ್ಯೇದಡ್ಡ, ಮತ್ತಿತರರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಹಿಳಾ ಬಿಲ್ಲವ ವೇದಿಕೆ ಎಲ್ಲ ಪದಾಧಿಕಾರಿಗಳಿಗೆ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಅಧ್ಯಕ್ಷ ಸನತ್ ಕುಮಾರ್ ಮೂರ್ಜೆ ಧನ್ಯವಾದ ಸಲ್ಲಿಸಿದರು. ಯುವ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ ಮೂರ್ಜೆ ಎಲ್ಲ ಸದಸ್ಯರಿಗೂ ಲಘು ಉಪಹಾರದ ವ್ಯವಸ್ಥೆ ಮಾಡಿದರು.

Related posts

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್‌ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ನಡ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆ

Suddi Udaya

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಕಲ್ಮಂಜದಲ್ಲಿ ಬಿಜೆಪಿ ಕಾರ್ಯಕರ್ತರ‌ ವಿಜಯೋತ್ಸವ

Suddi Udaya
error: Content is protected !!