25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

ಧರ್ಮಸ್ಥಳ : ಚಂದ್ರ ಗಿರಿ ನಗರದ ಪೊಸೋಳಿಕೆ, ಅಂಗನವಾಡಿ ಕೇಂದ್ರಕ್ಕೆ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವತಿಯಿಂದ ಅಂಗನವಾಡಿ ಕೇಂದ್ರ ದ ಪುಟಾಣಿ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣದ ಅರಿವು ಮೂಡಿಸಲು ದೂರದರ್ಶನ (ಟಿ ವಿ) ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಶಿಧರ್, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಸುಂದರ ಡಿ, ಅಧ್ಯಕ್ಷ ಪ್ರೀತಮ್ ಡಿ, ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ನಿರ್ದೇಶಕ ತಂಗಚ್ಚನ್, ನೀಲಕಂಠ ಶೆಟ್ಟಿ, ಉಮಾನಾಥ್, ಇವರಿಂದ ಗ್ರಾಮ ಪಂಚಾಯತ್ ಸದಸ್ಯ ದಿನೇಶ್ ರಾವ್, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ರೇವತಿ, ಅಂಗನವಾಡಿ ಶಿಕ್ಷಕಿ ಶ್ರೀಮತಿ ಬಿಂದು ಉಪಸ್ಥಿತರಿದ್ದರು.

Related posts

ಉರುವಾಲು: ಹಲೇಜಿ ನಿವಾಸಿ ಮೋನಪ್ಪ ಮೂಲ್ಯ ನಿಧನ

Suddi Udaya

ಬೆಳ್ತಂಗಡಿ: ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಟಿ.ಡಿ ರಾಘವೇಂದ್ರರವರ ಮಾತೃಶ್ರೀ ನಾಗರತ್ನಮ್ಮ ನಿಧನ

Suddi Udaya

ಬ್ರೇಕ್ ಫೈಲ್ ಆಗಿ ಹಿಟಾಚಿ ತುಂಬಿದ್ದ ಲಾರಿ ಪಲ್ಟಿ

Suddi Udaya

ಅರಸಿನಮಕ್ಕಿ ಗ್ರಾ.ಪಂ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಶೇಷಚೇತನರಿಗೆ ವೀಲ್ ಚೇರ್ ವಿತರಣೆ

Suddi Udaya

ಸರಕಾರಿ ಪ್ರೌಢಶಾಲೆ ಮಚ್ಚಿನ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾಳೆ(ಜೂ.25): ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!