23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

ಶಿರ್ಲಾಲು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಶಿರ್ಲಾಲು ಇದರ ಜಾತ್ರಾಮಹೋತ್ಸವವು ಜ.4ರಿಂದ 6ರ ವರೆಗೆ ನಡೆಯಲಿದ್ದು, ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಕರಂಬಾರು, ಕಾರ್ಯದರ್ಶಿಯಾಗಿ ಕೃಷ್ಣಪ್ಪ ಪೂಜಾರಿ ಸುದಲಾಯಿ, ಕೋಶಾಧಿಕಾರಿಯಾಗಿ ಪ್ರತಾಪ್ ಕಲ್ಲಾಜೆಯವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗರಡಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ರಮಾನಂದ ಗುಡ್ಡಾಜೆ, ಅಧ್ಯಕ್ಷ ವಿಶ್ವನಾಥ ಸಾಲಿಯಾನ್ ಪುರಬೈಲು, ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಕಟ್ಟ, ಪ್ರಧಾನ ಕಾರ್ಯದರ್ಶಿ ಎಮ್. ಕೆ. ಪ್ರಸಾದ್, ಕೋಶಾಧಿಕಾರಿ ಚಿದಾನಂದ ಇಂಚರ ಜಾತ್ರಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಶಿವಾನಂದ ಮಜಲಪಲ್ಕೆ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರುಗಳು ಮತ್ತು ಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಮಳೆಗೆ ಹಾನಿಗೊಳಗಾದ ನಾವರ ಜಾಲಪಲ್ಕೆ ದಾಮೋದರ ಪೂಜಾರಿ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರಮಂಚಕಲ್ಲಿನಲ್ಲಿ ದೈವಗಳಿಗೆ ಪರ್ವ ಸೇವೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya
error: Content is protected !!