April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

ಉಜಿರೆ ಬೆಳಾಲು ಮತ್ತು ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ ನಡೆಯಿತು.

ಸುತ್ತುಪೌಳಿಯ ಮತ್ತು ತೀರ್ಥಮಂಟಪದ ಹಂಚಿನ ಛಾವಣಿಯ ಮರಗಳು ಶಿಥಿಲವಾಗಿರುವುದರಿಂದ ಮಾಡಿನ ಹಂಚುಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಲಾಯಿತು. ಗ್ರಾಮಸ್ಥರ ಸಹಕಾರದೊಂದಿಗೆ 2025 ಇಸವಿಯ ಫೆಬ್ರವರಿ ನಲ್ಲಿ ನಡೆಯುವ ಬ್ರಹ್ಮಕಲಶದ ಹಿನ್ನೆಲೆಯಲ್ಲಿ ಕೆಲಸ ಕಾರ್ಯಗಳು ನಡೆಯುತ್ತಿದ್ದು ಇದರ ಭಾಗವಾಗಿ ಶ್ರಮದಾನ ಮಾಡಲಾಯಿತು.

Related posts

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

Suddi Udaya

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya

ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಅಳದಂಗಡಿಯ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆ

Suddi Udaya

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಳದಂಗಡಿ ಸ.ಪ.ಪೂ. ಕಾಲೇಜಿಗೆ ಕಂಪ್ಯೂಟರ್ ಸ್ಮಾರ್ಟ್ ತರಗತಿ ಉದ್ಘಾಟನೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya
error: Content is protected !!