22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

ಉಜಿರೆ ಬೆಳಾಲು ಮತ್ತು ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ ನಡೆಯಿತು.

ಸುತ್ತುಪೌಳಿಯ ಮತ್ತು ತೀರ್ಥಮಂಟಪದ ಹಂಚಿನ ಛಾವಣಿಯ ಮರಗಳು ಶಿಥಿಲವಾಗಿರುವುದರಿಂದ ಮಾಡಿನ ಹಂಚುಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಲಾಯಿತು. ಗ್ರಾಮಸ್ಥರ ಸಹಕಾರದೊಂದಿಗೆ 2025 ಇಸವಿಯ ಫೆಬ್ರವರಿ ನಲ್ಲಿ ನಡೆಯುವ ಬ್ರಹ್ಮಕಲಶದ ಹಿನ್ನೆಲೆಯಲ್ಲಿ ಕೆಲಸ ಕಾರ್ಯಗಳು ನಡೆಯುತ್ತಿದ್ದು ಇದರ ಭಾಗವಾಗಿ ಶ್ರಮದಾನ ಮಾಡಲಾಯಿತು.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya

ಮಾ:29: ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಐಡಿಯಾಥಾನ್ ವಾರಾಚರಣೆ

Suddi Udaya

ಭಾರತೀಯ ಜನತಾ ಪಾಟಿ೯ದ.ಕ. ಹಾಗೂ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ – ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭ

Suddi Udaya
error: Content is protected !!