ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

ಕನ್ಯಾಡಿ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ ನಡೆಯಿತು.

ಸ್ವಚ್ಛತಾ ಕಾರ್ಯದಲ್ಲಿ ಸ್ವಯಂ ಸೇವಕರಾದ ಸುರೇಶ್, ಜಯರಾಮ್ ಅರ್ವಿನ್ ಮಿರಾಂದ, ಗೋಪಾಲ್, ಒಲ್ವಿನ್ ಡಿಸೋಜ, ಹರೀಶ್, ಶೇಕ್ ಹರ್ಷದ್, ಕೇಶವ, ವಸಂತ, ಜೀವನ್ ಡಿಸೋಜ, ಜಯಂತಿ, ಸುಲೋಚನಾ, ಘಟಕ ಪ್ರತಿನಿಧಿಗಳಾದ, ಮೋಹನ್, ಮಂಜುನಾಥ್, ಸಂಯೋಜಕರಾದ ಕು ವಸಂತಿ. ಭಾಗವಹಿಸಿ ಶಾಲೆಯ ಸುತ್ತ ಮುತ್ತ ಮೆಷಿನ್ ಯಂತ್ರದಿಂದ ಹುಲ್ಲು ಗಳನ್ನು ಕಿತ್ತು ಸ್ವಚ್ಛತೆ ಗೊಳಿಸಿ ಶಾಲಾ ಮೈದಾನವನ್ನು ಸಮತಟ್ಟು ಮಾಡುವ ಕೆಲಸವನ್ನು ನಿರ್ವಹಿಸಿದರು.ಶ್ರಮದಾನದಲ್ಲಿ ಹಳೆ ವಿದ್ಯಾರ್ಥಿಗಳು ಜೊತೆ ಗಿದ್ದು ಸಹಕರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಹನುಮಂತರಾಯ, ಶಿಕ್ಷಕರಾದ ವಿಕಾಸ್ ಎಸ್.ಡಿ.ಎಮ್.ಸಿ ಅಧ್ಯಕ್ಷ ನೋಣಯ್ಯ ಗೌಡ ಉಪಸ್ಥಿತರಿದ್ದು ಶೌರ್ಯ ತಂಡದ ಸೇವಾಕಾರ್ಯಗಳನ್ನು ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲರಿಗೂ ಅಭಿನಂನಂದಿಸಿದರು..
ಶಾಲಾ ಶಿಕ್ಷಕಿಯವರು ಶಾಲಾ ಮಕ್ಕಳು, ಶಾಲಾ ಮಕ್ಕಳ ಪೋಷಕರು ಶ್ರಮದಾನ ದಲ್ಲಿ ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ವೇಣೂರು ಭಾರತಿ ಶಿಶುಮಂದಿರದಲ್ಲಿ ಭಗವದ್ಗೀತೆಯ ಕಲಿಕಾ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಜಲಮರುಪೂರಣ ಮಾಹಿತಿ ಮತ್ತು ಜಾಗೃತಿ: ದೇವಜಲ ನಮ್ಮೆಲ್ಲರ ಜೀವಜಲ; ವಂ.ಫಾ ವಾಲ್ಟರ್ ಡಿಮೆಲ್ಲೊ : ಬೋರ್ ವೆಲ್ ಜಲ ಮರುಪೂರಣದ ಮೂಲಕ 3 ತಿಂಗಳಿನಲ್ಲಿ ದಾಖಲೆಯ 28.6 ಲಕ್ಷ ಲೀಟರ್ ನೀರು ಭೂಗರ್ಭಕ್ಕೆ- ತಾಲೂಕಿನಲ್ಲಿಯೇ ಪ್ರಪ್ರಥಮ ಐತಿಹಾಸಿಕ ದಾಖಲೆ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ವತಿಯಿಂದ ಪಣಕಜೆಯಲ್ಲಿ ವನಮಹೋತ್ಸವ

Suddi Udaya

ಮಂಜು ಇಂಡೇನ್ ಗ್ಯಾಸ್‌ನಿಂದ ಅಸಮರ್ಪಕ ಗ್ಯಾಸ್ ವಿತರಣೆ: ಜಿಲ್ಲಾಧಿಕಾರಿ, ಬೆಳ್ತಂಗಡಿ ಪೊಲೀಸರಿಗೆ ಗ್ರಾಹಕರಿಂದ ದೂರು.

Suddi Udaya
error: Content is protected !!