July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

ಕನ್ಯಾಡಿ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ ನಡೆಯಿತು.

ಸ್ವಚ್ಛತಾ ಕಾರ್ಯದಲ್ಲಿ ಸ್ವಯಂ ಸೇವಕರಾದ ಸುರೇಶ್, ಜಯರಾಮ್ ಅರ್ವಿನ್ ಮಿರಾಂದ, ಗೋಪಾಲ್, ಒಲ್ವಿನ್ ಡಿಸೋಜ, ಹರೀಶ್, ಶೇಕ್ ಹರ್ಷದ್, ಕೇಶವ, ವಸಂತ, ಜೀವನ್ ಡಿಸೋಜ, ಜಯಂತಿ, ಸುಲೋಚನಾ, ಘಟಕ ಪ್ರತಿನಿಧಿಗಳಾದ, ಮೋಹನ್, ಮಂಜುನಾಥ್, ಸಂಯೋಜಕರಾದ ಕು ವಸಂತಿ. ಭಾಗವಹಿಸಿ ಶಾಲೆಯ ಸುತ್ತ ಮುತ್ತ ಮೆಷಿನ್ ಯಂತ್ರದಿಂದ ಹುಲ್ಲು ಗಳನ್ನು ಕಿತ್ತು ಸ್ವಚ್ಛತೆ ಗೊಳಿಸಿ ಶಾಲಾ ಮೈದಾನವನ್ನು ಸಮತಟ್ಟು ಮಾಡುವ ಕೆಲಸವನ್ನು ನಿರ್ವಹಿಸಿದರು.ಶ್ರಮದಾನದಲ್ಲಿ ಹಳೆ ವಿದ್ಯಾರ್ಥಿಗಳು ಜೊತೆ ಗಿದ್ದು ಸಹಕರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಹನುಮಂತರಾಯ, ಶಿಕ್ಷಕರಾದ ವಿಕಾಸ್ ಎಸ್.ಡಿ.ಎಮ್.ಸಿ ಅಧ್ಯಕ್ಷ ನೋಣಯ್ಯ ಗೌಡ ಉಪಸ್ಥಿತರಿದ್ದು ಶೌರ್ಯ ತಂಡದ ಸೇವಾಕಾರ್ಯಗಳನ್ನು ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲರಿಗೂ ಅಭಿನಂನಂದಿಸಿದರು..
ಶಾಲಾ ಶಿಕ್ಷಕಿಯವರು ಶಾಲಾ ಮಕ್ಕಳು, ಶಾಲಾ ಮಕ್ಕಳ ಪೋಷಕರು ಶ್ರಮದಾನ ದಲ್ಲಿ ಪಾಲ್ಗೊಂಡಿದ್ದರು.

Related posts

ಜ.13: ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ವಿದ್ಯುತ್ ಅವಘಡದಿಂದ ಗೇರು ತೋಪುವಿಗೆ ಬೆಂಕಿ,ಯುವಕರಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ

Suddi Udaya

ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆ: ಬಿರುಸಿನ ಮತದಾನ

Suddi Udaya

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

Suddi Udaya
error: Content is protected !!