September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ನಿಧನ

ಬೆಳ್ತಂಗಡಿ: ಮೂಲತಃ ಕಲ್ಮಂಜ ಗ್ರಾಮದ ಮೂಲಾರು ನಿವಾಸಿ ಪ್ರಸುತ್ತ ಗರ್ಡಾಡಿಯಲ್ಲಿ ವಾಸ್ತವ್ಯ ಇದ್ದ ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ (ಎ. ಜಿ.ಪಟವರ್ಧನ್) (78 ವರ್ಷ) ರವರು ಇಂದು (ಡಿ.09) ರಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಮೃತರು ಪತ್ನಿ ಮತ್ತು ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

Suddi Udaya

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅನ್ವೇಷಣ್’

Suddi Udaya
error: Content is protected !!