25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

ಗುರುವಾಯನಕೆರೆ: ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಿಸಿ, ವಿದ್ಯುತ್ ಉತ್ಪಾದಿಸಿ, ಮೆಸ್ಕಾಂ 11ಕೆವಿ ಫೀಡರ್ ಗಳಿಗೆ ಸರಬರಾಜು ಮಾಡಲು, ಕರಾಯ 110/33/11ಕೆವಿ ವಿದ್ಯುತ್ ಉಪಕೇಂದ್ರದಿಂದ 5 ರಿಂದ 10 ಕಿಲೋ ಮೀಟರ್ ವ್ಯಾಪ್ತಿಯೊಳಗೆ, ಹಾಗೂ ಗುರುವಾಯನಕೆರೆ 110/33/11ಕೆವಿ ವಿದ್ಯುತ್ ಉಪಕೇಂದ್ರದಿಂದ 5 ರಿಂದ 10ಕಿಲೋ ಮೀಟರ್ ವ್ಯಾಪ್ತಿಯೊಳಗೆ, 2 ಕಡೆಯಲ್ಲಿ, ಕನಿಷ್ಠ 5 ರಿಂದ 20 ಎಕ್ರೆ ಸರಕಾರಿ ಭೂಮಿ , ಇಲ್ಲದೇ ಇದ್ದಲ್ಲಿ ಖಾಸಗಿ ಭೂಮಿ ತುರ್ತಾಗಿ ಬೇಕಾಗಿದೆ.


ಎಲ್ಲಿ ಆದ್ರೂ ಸರಕಾರಿ ಭೂಮಿ ಇದೆ ಎಂದು ಗೊತ್ತಿದ್ದವರು ಅಥವಾ ಖಾಸಗಿ ಭೂಮಿ ನೀಡಲು ಇಚ್ಚಿಸುವರು ಸಂಪರ್ಕಿಸಿ.: ಬೆಳ್ತಂಗಡಿ ಮೆಸ್ಕಾಂ ಉಪವಿಭಾಗ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ 9448289502.

Related posts

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

Suddi Udaya

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಲಾಯಿಲ: ಗಾಂಧಿನಗರದಲ್ಲಿ ರಸ್ತೆಕಾಮಗಾರಿ ಲೋಕಾರ್ಪಣೆ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya
error: Content is protected !!