July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

ಗುರುವಾಯನಕೆರೆ: ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಿಸಿ, ವಿದ್ಯುತ್ ಉತ್ಪಾದಿಸಿ, ಮೆಸ್ಕಾಂ 11ಕೆವಿ ಫೀಡರ್ ಗಳಿಗೆ ಸರಬರಾಜು ಮಾಡಲು, ಕರಾಯ 110/33/11ಕೆವಿ ವಿದ್ಯುತ್ ಉಪಕೇಂದ್ರದಿಂದ 5 ರಿಂದ 10 ಕಿಲೋ ಮೀಟರ್ ವ್ಯಾಪ್ತಿಯೊಳಗೆ, ಹಾಗೂ ಗುರುವಾಯನಕೆರೆ 110/33/11ಕೆವಿ ವಿದ್ಯುತ್ ಉಪಕೇಂದ್ರದಿಂದ 5 ರಿಂದ 10ಕಿಲೋ ಮೀಟರ್ ವ್ಯಾಪ್ತಿಯೊಳಗೆ, 2 ಕಡೆಯಲ್ಲಿ, ಕನಿಷ್ಠ 5 ರಿಂದ 20 ಎಕ್ರೆ ಸರಕಾರಿ ಭೂಮಿ , ಇಲ್ಲದೇ ಇದ್ದಲ್ಲಿ ಖಾಸಗಿ ಭೂಮಿ ತುರ್ತಾಗಿ ಬೇಕಾಗಿದೆ.


ಎಲ್ಲಿ ಆದ್ರೂ ಸರಕಾರಿ ಭೂಮಿ ಇದೆ ಎಂದು ಗೊತ್ತಿದ್ದವರು ಅಥವಾ ಖಾಸಗಿ ಭೂಮಿ ನೀಡಲು ಇಚ್ಚಿಸುವರು ಸಂಪರ್ಕಿಸಿ.: ಬೆಳ್ತಂಗಡಿ ಮೆಸ್ಕಾಂ ಉಪವಿಭಾಗ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ 9448289502.

Related posts

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಭೇಟಿ: ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದ ಸಂಸ್ಥೆಯ ಮಾಲಕರಾದ ಕೆ.ಮೋಹನ್ ಕುಮಾರ್

Suddi Udaya

ಕೃಷಿ ಅಧ್ಯಯನಕ್ಕೆ ಸೈಕಲ್ ಯಾತ್ರೆ ಹೊರಟ ಕೇರಳದ ಯುವಕ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya

ಮುಂಡಾಜೆ ಪ.ಪೂ. ಕಾಲೇಜಿಗೆ ಶೇ.96.15 ಫಲಿತಾಂಶ

Suddi Udaya

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ

Suddi Udaya
error: Content is protected !!