25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂದಾರು : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಜನವರಿ 07 ರಿಂದ 12 ರ ವರೆಗೆ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು, ಸತ್ಯಶಂಕರ ಮಯ್ಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಗೌಡ, ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ಅನುವಂಶೀಯ ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ, ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿ ಮಜಲು, ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಹೊನ್ನಪ್ಪ ಗೌಡ, ಭಜನಾ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ ಫಲಸದಕೋಡಿ, ಮಹಿಳಾ ಮಂಡಳಿ ಅಧ್ಯಕ್ಷೆ ಶ್ವೇತಾ ಹಾರ್ತ್ಯಾರು ಹಾಗೂ ಪದಾಧಿಕಾರಿಗಳು, ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

Suddi Udaya

ಮೇ 3 – 4: ನಡ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದ ವಠಾರದಲ್ಲಿ ಲೋಕಕಲ್ಯಾಣಾರ್ಥ “ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ”: ವೈಭಯುತ ಶೋಭಾಯಾತ್ರೆ

Suddi Udaya

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!