September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂದಾರು : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಜನವರಿ 07 ರಿಂದ 12 ರ ವರೆಗೆ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು, ಸತ್ಯಶಂಕರ ಮಯ್ಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಗೌಡ, ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ಅನುವಂಶೀಯ ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ, ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿ ಮಜಲು, ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಹೊನ್ನಪ್ಪ ಗೌಡ, ಭಜನಾ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ ಫಲಸದಕೋಡಿ, ಮಹಿಳಾ ಮಂಡಳಿ ಅಧ್ಯಕ್ಷೆ ಶ್ವೇತಾ ಹಾರ್ತ್ಯಾರು ಹಾಗೂ ಪದಾಧಿಕಾರಿಗಳು, ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿನಿಯರಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆಅರ್ಜಿ ಆಹ್ವಾನ: 20 ಸಾವಿರ ಶಿಷ್ಯವೇತನ

Suddi Udaya

ಕಡಿರುದ್ಯಾವರ: ಕಾನರ್ಪ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಆ 13: ಮುಳಿಯ ಪ್ರತಿಷ್ಠಾನದಿಂದ ‘ಧನಾತ್ಮಕ ಪೋಷಕತ್ವ’ ಆನ್‌ಲೈನ್ ಕಾರ್ಯಕ್ರಮ

Suddi Udaya
error: Content is protected !!