23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

ಧರ್ಮಸ್ಥಳ : ಚಂದ್ರ ಗಿರಿ ನಗರದ ಪೊಸೋಳಿಕೆ, ಅಂಗನವಾಡಿ ಕೇಂದ್ರಕ್ಕೆ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವತಿಯಿಂದ ಅಂಗನವಾಡಿ ಕೇಂದ್ರ ದ ಪುಟಾಣಿ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣದ ಅರಿವು ಮೂಡಿಸಲು ದೂರದರ್ಶನ (ಟಿ ವಿ) ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಶಿಧರ್, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಸುಂದರ ಡಿ, ಅಧ್ಯಕ್ಷ ಪ್ರೀತಮ್ ಡಿ, ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ನಿರ್ದೇಶಕ ತಂಗಚ್ಚನ್, ನೀಲಕಂಠ ಶೆಟ್ಟಿ, ಉಮಾನಾಥ್, ಇವರಿಂದ ಗ್ರಾಮ ಪಂಚಾಯತ್ ಸದಸ್ಯ ದಿನೇಶ್ ರಾವ್, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ರೇವತಿ, ಅಂಗನವಾಡಿ ಶಿಕ್ಷಕಿ ಶ್ರೀಮತಿ ಬಿಂದು ಉಪಸ್ಥಿತರಿದ್ದರು.

Related posts

ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆಯ ಪ್ರಥಮ ದರ್ಜೆ ಸಹಾಯಕ ಪ್ರವೀಣ್ ಕುಮಾರ್ ರವರಿಗೆ ಬೀಳ್ಕೊಡುಗೆ

Suddi Udaya

ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ಅಳದಂಗಡಿ ಸತ್ಯದೇವತಾ ಕ್ಷೇತ್ರಕ್ಕೆ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

Suddi Udaya

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!