July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ರವರಿಗೆ ಸ್ಪೂರ್ತಿ ಕುಮಾರ ಸೇವಾ ರತ್ನ ಪ್ರಶಸ್ತಿ

ಬೆಳ್ತಂಗಡಿ: ಕಳೆದ 12 ವರ್ಷಗಳಿಂದ ಸಮಾಜ ಸೇವೆಯಲ್ಲಿ ಅಪಾರ ಕೊಡುಗೆಗಳನ್ನು ನೀಡಿ ಇಡೀ ರಾಜ್ಯಮಟ್ಟದಲ್ಲಿ ತನ್ನ ಸಮಾಜ ಸೇವೆ ಮೂಲಕ ಗುರುತಿಸಿಕೊಂಡಿರುವ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟಿನ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರಿಗೆ ಮತ್ತೊಂದು ಪ್ರಶಸ್ತಿಯ ಗರಿ ಬೆಂಗಳೂರಿನ ಕನಕಪುರದ ಸ್ಪೂರ್ತಿ ಕಲಾ ಟ್ರಸ್ಟ್ (ನೋಂ) ಇದರ 12ನೇ ವಾರ್ಷಿಕೋತ್ಸವದ ಪರವಾಗಿ ಮಾಜಿ ಮುಖ್ಯಮಂತ್ರಿಗಳು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಇವರ ಹುಟ್ಟು ಹಬ್ಬದ ಪ್ರಯುಕ್ತ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಮಾಜ ಸೇವೆಯಲ್ಲಿ ಸದಾ ಗುರುತಿಸಿಕೊಂಡಿರುವ ಬೆಳ್ತಂಗಡಿಯ ರಾಜ ಕೇಸರಿ ಟ್ರಸ್ಟ್ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಯವರಿಗೆ ಸ್ಪೂರ್ತಿ ಕುಮಾರ ಸೇವ ರತ್ನ ಪ್ರಶಸ್ತಿ. ಲಭಿಸಿದೆ.

ಈ ಕಾರ್ಯಕ್ರಮವು ಡಿ. 29 ರಂದು ಉದಯ ಬಾನು ಕಲಾಸಂಘ ಕೆಂಪೇಗೌಡ ನಗರ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ

Related posts

ಸುಲ್ಕೇರಿ ಗ್ರಾ.ಪಂ. ನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಗೆ ಜಿಲ್ಲಾ ಅಲ್ಪಸಂಖ್ಯಾತ ಘಟಕದಿಂದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ನೇಮಕ

Suddi Udaya

ಆಟೋ ರಿಕ್ಷಾ ಮಗುಚಿಬಿದ್ದು ಮೃತಪಟ್ಟ ಬಾಲಕನ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಭೇಟಿ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya
error: Content is protected !!