23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

ಶಿರ್ಲಾಲು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಶಿರ್ಲಾಲು ಇದರ ಜಾತ್ರಾಮಹೋತ್ಸವವು ಜ.4ರಿಂದ 6ರ ವರೆಗೆ ನಡೆಯಲಿದ್ದು, ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಕರಂಬಾರು, ಕಾರ್ಯದರ್ಶಿಯಾಗಿ ಕೃಷ್ಣಪ್ಪ ಪೂಜಾರಿ ಸುದಲಾಯಿ, ಕೋಶಾಧಿಕಾರಿಯಾಗಿ ಪ್ರತಾಪ್ ಕಲ್ಲಾಜೆಯವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗರಡಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ರಮಾನಂದ ಗುಡ್ಡಾಜೆ, ಅಧ್ಯಕ್ಷ ವಿಶ್ವನಾಥ ಸಾಲಿಯಾನ್ ಪುರಬೈಲು, ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಕಟ್ಟ, ಪ್ರಧಾನ ಕಾರ್ಯದರ್ಶಿ ಎಮ್. ಕೆ. ಪ್ರಸಾದ್, ಕೋಶಾಧಿಕಾರಿ ಚಿದಾನಂದ ಇಂಚರ ಜಾತ್ರಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಶಿವಾನಂದ ಮಜಲಪಲ್ಕೆ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರುಗಳು ಮತ್ತು ಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿಗೆ ಗೌರವ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

Suddi Udaya
error: Content is protected !!