22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

ಶಿರ್ಲಾಲು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಶಿರ್ಲಾಲು ಇದರ ಜಾತ್ರಾಮಹೋತ್ಸವವು ಜ.4ರಿಂದ 6ರ ವರೆಗೆ ನಡೆಯಲಿದ್ದು, ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಕರಂಬಾರು, ಕಾರ್ಯದರ್ಶಿಯಾಗಿ ಕೃಷ್ಣಪ್ಪ ಪೂಜಾರಿ ಸುದಲಾಯಿ, ಕೋಶಾಧಿಕಾರಿಯಾಗಿ ಪ್ರತಾಪ್ ಕಲ್ಲಾಜೆಯವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗರಡಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ರಮಾನಂದ ಗುಡ್ಡಾಜೆ, ಅಧ್ಯಕ್ಷ ವಿಶ್ವನಾಥ ಸಾಲಿಯಾನ್ ಪುರಬೈಲು, ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಕಟ್ಟ, ಪ್ರಧಾನ ಕಾರ್ಯದರ್ಶಿ ಎಮ್. ಕೆ. ಪ್ರಸಾದ್, ಕೋಶಾಧಿಕಾರಿ ಚಿದಾನಂದ ಇಂಚರ ಜಾತ್ರಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಶಿವಾನಂದ ಮಜಲಪಲ್ಕೆ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರುಗಳು ಮತ್ತು ಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕಳಿಯ: ಪೇರಾಜೆ ನಿವಾಸಿ ನಾಗಮ್ಮ ನಿಧನ

Suddi Udaya

ಬಾಂಗ್ಲಾ ಹಿಂದು ಗಳಿಗಾಗಿರುವ ದೌರ್ಜನ್ಯದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ

Suddi Udaya

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಮಹಿಳಾ ಶಕ್ತಿ ಸಂಘ ರಚನೆ

Suddi Udaya

ಮಳೆಗೆ ಹಾನಿಗೊಳಗಾದ ನಾವರ ಜಾಲಪಲ್ಕೆ ದಾಮೋದರ ಪೂಜಾರಿ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya
error: Content is protected !!