27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

ಉಜಿರೆ ಬೆಳಾಲು ಮತ್ತು ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ ನಡೆಯಿತು.

ಸುತ್ತುಪೌಳಿಯ ಮತ್ತು ತೀರ್ಥಮಂಟಪದ ಹಂಚಿನ ಛಾವಣಿಯ ಮರಗಳು ಶಿಥಿಲವಾಗಿರುವುದರಿಂದ ಮಾಡಿನ ಹಂಚುಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಲಾಯಿತು. ಗ್ರಾಮಸ್ಥರ ಸಹಕಾರದೊಂದಿಗೆ 2025 ಇಸವಿಯ ಫೆಬ್ರವರಿ ನಲ್ಲಿ ನಡೆಯುವ ಬ್ರಹ್ಮಕಲಶದ ಹಿನ್ನೆಲೆಯಲ್ಲಿ ಕೆಲಸ ಕಾರ್ಯಗಳು ನಡೆಯುತ್ತಿದ್ದು ಇದರ ಭಾಗವಾಗಿ ಶ್ರಮದಾನ ಮಾಡಲಾಯಿತು.

Related posts

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಉಜಿರೆ ಎಸ್ ಡಿ ಎಮ್ ಪ. ಪೂ. ಕಾಲೇಜು : ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿಕೆ

Suddi Udaya

ಕುವೆಟ್ಟು ಸ. ಉ. ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ ರವರಿಗೆ ‘ಮಕ್ಕಳ ಸ್ನೇಹಿ ಶಿಕ್ಷಕ’ ಪ್ರಶಸ್ತಿ

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಲಾಯಿಲ : ಶತಾಯುಷಿ ತುಂಗಮ್ಮ ಪೂಜಾರಿ ನಿಧನ

Suddi Udaya
error: Content is protected !!