22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶಿರಸಿ , ದ.ಕ ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನ ಸಮಿತಿ ಹಾಗೂ ಶಾರದಾ ಸಮೂಹ ಸಂಸ್ಥೆಗಳು ಮಂಗಳೂರು ಹಾಗೂ ಮಂಗಳೂರು ಸಂಸ್ಕೃತ ಸಂಘದ ಸಹಯೋಗದಲ್ಲಿ ಮಂಗಳೂರಿನ ಶಾರದಾ ಪ.ಪೂ ಕಾಲೇಜಿನಲ್ಲಿ ‘ ಭಗವದ್ಗೀತೆಯಲ್ಲಿ ಭ್ರಾತೃತ್ವ ‘ ಎನ್ನುವ ವಿಷಯದಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ವಾಣಿಜ್ಯಶಾಸ್ತ್ರ ವಿದ್ಯಾರ್ಥಿನಿ ಹಂಸಿನಿ ಭಿಡೆ ಪ್ರಥಮ ಸ್ಥಾನ ಪಡೆದು ಶ್ರೀ ಸೋಂದಾ ಸ್ವರ್ಣವಲ್ಲೀ ಮಠದ ವತಿಯಿಂದ ಡಿ.13 ರಂದು ವಿಜಯಪುರದಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Related posts

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ಅಳದಂಗಡಿ: ದಿ| ಸುಶೀಲ ಪೂಜಾರ್ತಿರವರ ಪ್ರಥಮ ವರ್ಷದ ಪುಣ್ಯಸ್ಮರಣೆ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಮನ ಮೆಚ್ಚುವ ಕಾರ್ಯ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿಯಲ್ಲಿ ಮನೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜ ಹಾಗೂ ಅಧಿಕಾರಿಗಳ ಭೇಟಿ, ಶೀಘ್ರ ಕ್ರಮಕ್ಕೆ ಸೂಚನೆ

Suddi Udaya

ಅಂಡಿಂಜೆ ಗ್ರಾ.ಪಂ. ಕಾರ್ಯದರ್ಶಿ ಶ್ರೀಮತಿ ಚಂಪಾ ನಿಧನ

Suddi Udaya
error: Content is protected !!