32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶಿರಸಿ , ದ.ಕ ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನ ಸಮಿತಿ ಹಾಗೂ ಶಾರದಾ ಸಮೂಹ ಸಂಸ್ಥೆಗಳು ಮಂಗಳೂರು ಹಾಗೂ ಮಂಗಳೂರು ಸಂಸ್ಕೃತ ಸಂಘದ ಸಹಯೋಗದಲ್ಲಿ ಮಂಗಳೂರಿನ ಶಾರದಾ ಪ.ಪೂ ಕಾಲೇಜಿನಲ್ಲಿ ‘ ಭಗವದ್ಗೀತೆಯಲ್ಲಿ ಭ್ರಾತೃತ್ವ ‘ ಎನ್ನುವ ವಿಷಯದಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ವಾಣಿಜ್ಯಶಾಸ್ತ್ರ ವಿದ್ಯಾರ್ಥಿನಿ ಹಂಸಿನಿ ಭಿಡೆ ಪ್ರಥಮ ಸ್ಥಾನ ಪಡೆದು ಶ್ರೀ ಸೋಂದಾ ಸ್ವರ್ಣವಲ್ಲೀ ಮಠದ ವತಿಯಿಂದ ಡಿ.13 ರಂದು ವಿಜಯಪುರದಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Related posts

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ತೇಜೋವಧೆ: ಮಾಜಿ ಶಾಸಕ ಕೆ.ವಸಂತ ಬಂಗೇರ ಅಭಿಮಾನಿಗಳಿಂದ ಠಾಣೆಗೆ ದೂರು

Suddi Udaya

ಮೇ 26: ಯೂತ್ ಮತ್ತು ಸಾಮಾಜಿಕ ಕಾಳಜಿಗಳ ಕುರಿತು ರಾಷ್ಟ್ರೀಯ ಸಮ್ಮೇಳನ “ಸಂಭ್ರಮ-2023”

Suddi Udaya

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya
error: Content is protected !!