July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶಿರಸಿ , ದ.ಕ ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನ ಸಮಿತಿ ಹಾಗೂ ಶಾರದಾ ಸಮೂಹ ಸಂಸ್ಥೆಗಳು ಮಂಗಳೂರು ಹಾಗೂ ಮಂಗಳೂರು ಸಂಸ್ಕೃತ ಸಂಘದ ಸಹಯೋಗದಲ್ಲಿ ಮಂಗಳೂರಿನ ಶಾರದಾ ಪ.ಪೂ ಕಾಲೇಜಿನಲ್ಲಿ ‘ ಭಗವದ್ಗೀತೆಯಲ್ಲಿ ಭ್ರಾತೃತ್ವ ‘ ಎನ್ನುವ ವಿಷಯದಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ವಾಣಿಜ್ಯಶಾಸ್ತ್ರ ವಿದ್ಯಾರ್ಥಿನಿ ಹಂಸಿನಿ ಭಿಡೆ ಪ್ರಥಮ ಸ್ಥಾನ ಪಡೆದು ಶ್ರೀ ಸೋಂದಾ ಸ್ವರ್ಣವಲ್ಲೀ ಮಠದ ವತಿಯಿಂದ ಡಿ.13 ರಂದು ವಿಜಯಪುರದಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Related posts

ಕರಳು ಬೇನೆ /ಕಾಲರಾ ಬಗ್ಗೆ ಎಚ್ಚರ ವಹಿಸುವಂತೆ ಬೆಳ್ತಂಗಡಿ ತಾ.ಪಂ. ನಿಂದ ಸಾರ್ವಜನಿಕರಲ್ಲಿ ವಿನಂತಿ

Suddi Udaya

ಭೀಕರ ಮಳೆಗೆ ಚಾರ್ಮಾಡಿ ಗಾಂಧಿನಗರದಲ್ಲಿ ಮನೆಯ ಗೋಡೆ ಕುಸಿತ

Suddi Udaya

ಉಜಿರೆ ಹಳೇಪೇಟೆ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ ಅವಿರೋಧವಾಗಿ ಆಯ್ಕೆ

Suddi Udaya

ಉಜಿರೆಯ ಎಸ್.ಡಿ.ಎಂ. ಪಾಲಿಟೆಕ್ನಿಕ್‌ನಲ್ಲಿ ‘ಎಸ್.ಡಿ.ಎಂ. ಕುರಿತು ಒಳನೋಟ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ಮತ್ತು ಸದಸ್ಯ ಸುಪ್ರೀತ್ ಪಾಡೆಂಕಿ ರವರುಗಳಿಗೆ ನುಡಿನಮನ

Suddi Udaya
error: Content is protected !!