22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

ಬೆಳ್ತಂಗಡಿ: ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರದ ಸಚಿವರೂ ಆಗಿದ್ದ ಶ್ರೀ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ.

ಸಾರ್ವಜನಿಕ ಜೀವನದಲ್ಲಿ ಶಿಸ್ತಿನ ಸಿಪಾಯಿಯಾಗಿ, ಆಡಳಿತ ಹಾಗೂ ಅಭಿವೃದ್ಧಿಯಲ್ಲಿ ದೂರದರ್ಶಿತ್ವ ಹೊಂದಿದ್ದ ಅಪರೂಪದ ರಾಜಕಾರಣಿಯಾಗಿದ್ದರು. ಬೆಂಗಳೂರು ನಗರವನ್ನು ಆಧುನಿಕತೆಗೆ ಹೊಸ ಸ್ಪರ್ಶ ನೀಡುವಲ್ಲಿ ಅವರ ಕೊಡುಗೆ ಅಪಾರ. ಐಟಿ-ಬಿಟಿ, ನೀರಾವರಿ, ಮಹಿಳಾ ಸಬಲೀಕರಣ, ಸ್ತ್ರೀ ಶಕ್ತಿ ಸ್ವಸಹಾಯ ಸಂಘ, ನಗರಾಭಿವೃದಿ ಮುಂತಾದ ಕ್ಷೇತ್ರದಲ್ಲಿ ಅವರು ನೀಡಿದ ಕಾರ್ಯಕ್ರಮಗಳು ಇಂದಿಗೂ ಜನಮಾನಸದಲ್ಲಿ ಉಳಿಯಲಿದೆ.

ಅವರ ಅಗಲಿಕೆಯಿಂದ ದುಃಖದಲ್ಲಿರುವ ಅವರ ಕುಟುಂಬಕ್ಕೆ ಹಾಗೂ ಅಪಾರ ಅಭಿಮಾನಿಗಳ ನೋವಿನಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಆ ಭಗವಂತ ಶಾಂತಿ ಕರುಣಿಸಲಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಂತಾಪ ಸೂಚಿಸಿದ್ದಾರೆ.

Related posts

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

Suddi Udaya

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya

ಚಾರ್ಮಾಡಿ : ಮಿನಿ ಬಸ್ ಪಲ್ಟಿ, ನಾಲ್ಕು ಮಂದಿ ಗಂಭೀರ ಹಲವರಿಗೆ ಗಾಯ

Suddi Udaya

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಜಲಮಂಗಲ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ವಿತರಣೆ

Suddi Udaya

ಸಹಕಾರ ಸಪ್ತಾಹ ಕಾರ್ಯಕ್ರಮ: ಆರಂಬೋಡಿಯ ಪ್ರತಾಪ್ ಶೆಟ್ಟಿಯವರಿಗೆ ಹೈನುಗಾರಿಕೆ ಕ್ಷೇತ್ರದಲ್ಲಿ “ಕ್ಷೀರಾರತ್ನ” ಪ್ರಶಸ್ತಿ

Suddi Udaya
error: Content is protected !!