23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

ಬೆಳ್ತಂಗಡಿ: ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರದ ಸಚಿವರೂ ಆಗಿದ್ದ ಶ್ರೀ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ.

ಸಾರ್ವಜನಿಕ ಜೀವನದಲ್ಲಿ ಶಿಸ್ತಿನ ಸಿಪಾಯಿಯಾಗಿ, ಆಡಳಿತ ಹಾಗೂ ಅಭಿವೃದ್ಧಿಯಲ್ಲಿ ದೂರದರ್ಶಿತ್ವ ಹೊಂದಿದ್ದ ಅಪರೂಪದ ರಾಜಕಾರಣಿಯಾಗಿದ್ದರು. ಬೆಂಗಳೂರು ನಗರವನ್ನು ಆಧುನಿಕತೆಗೆ ಹೊಸ ಸ್ಪರ್ಶ ನೀಡುವಲ್ಲಿ ಅವರ ಕೊಡುಗೆ ಅಪಾರ. ಐಟಿ-ಬಿಟಿ, ನೀರಾವರಿ, ಮಹಿಳಾ ಸಬಲೀಕರಣ, ಸ್ತ್ರೀ ಶಕ್ತಿ ಸ್ವಸಹಾಯ ಸಂಘ, ನಗರಾಭಿವೃದಿ ಮುಂತಾದ ಕ್ಷೇತ್ರದಲ್ಲಿ ಅವರು ನೀಡಿದ ಕಾರ್ಯಕ್ರಮಗಳು ಇಂದಿಗೂ ಜನಮಾನಸದಲ್ಲಿ ಉಳಿಯಲಿದೆ.

ಅವರ ಅಗಲಿಕೆಯಿಂದ ದುಃಖದಲ್ಲಿರುವ ಅವರ ಕುಟುಂಬಕ್ಕೆ ಹಾಗೂ ಅಪಾರ ಅಭಿಮಾನಿಗಳ ನೋವಿನಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಆ ಭಗವಂತ ಶಾಂತಿ ಕರುಣಿಸಲಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಂತಾಪ ಸೂಚಿಸಿದ್ದಾರೆ.

Related posts

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

Suddi Udaya

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಿಸರ್ಗದ ಮಡಿಲಲ್ಲಿ ಪರಿಸರ ಪಾಠ

Suddi Udaya

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya

ವೇಣೂರು ಎಸ್.ಡಿ.ಎಂ. ಐಟಿಐ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಎಂ.ಡಿ.ಎಂ.ಎ. ಮಾದಕ ವಸ್ತು ಮಾರಾಟ: ಆರೋಪಿ ಕೊಕ್ಕಡ ನಿವಾಸಿ ಯಹ್ಯಾ ಬಂಧನ

Suddi Udaya
error: Content is protected !!